ಸಿಗದ ಸಚಿವ ಸ್ಥಾನ: ಮುಂದಿನ ವಾರ ರೆಬೆಲ್‌ ಶಾಸಕರ ಸಭೆ

ಸಿಗದ ಸಚಿವ ಸ್ಥಾನ: ಮುಂದಿನ ವಾರ ರೆಬೆಲ್‌ ಶಾಸಕರ ಸಭೆ

Suvarna News   | Asianet News
Published : Jan 15, 2021, 02:01 PM ISTUpdated : Jan 15, 2021, 02:04 PM IST

ಸಭೆಯಲ್ಲಿ 10 ಕ್ಕೂ ಹೆಚ್ಚು ರೆಬೆಲ್‌ ಶಾಸಕರು ಭಾಗಿ| ಸಂಪುಟಕ್ಕೆ ಸಿ.ಪಿ. ಯೋಗೇಶ್ವರ್‌ ಸೇರ್ಪಡೆಯಾಗುತ್ತಿದ್ದಂತೆ ಆಕ್ರೋಶ ವ್ಯಕ್ತಪಡಿಸಿರುವ ರೇಣುಕಾಚಾರ್ಯ| ಯೋಗೇಶ್ವರ್‌ ವಿರುದ್ಧದ ದಾಖಲೆ ಸಮೇತ ಅರುಣ್‌ ಸಿಂಗ್‌ ಅವರಿಗೆ ದೂರು ಕೊಟ್ಟ ರೇಣು| 

ಬೆಂಗಳೂರು(ಜ.15): ಮುಂದಿನ ವಾರ ರೆಬೆಲ್‌ ಶಾಸಕರ ಸಭೆ ನಡೆಯಲಿದೆ. ಈ ಸಭೆಯಲ್ಲಿ 10 ಕ್ಕೂ ಹೆಚ್ಚು ರೆಬೆಲ್‌ ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಹೇಳಿದ್ದಾರೆ. ಸಂಪುಟಕ್ಕೆ ಸಿ.ಪಿ. ಯೋಗೇಶ್ವರ್‌ ಅವರು ಸೇರ್ಪಡೆಯಾಗುತ್ತಿದ್ದಂತೆ ಆಕ್ರೋಶ ವ್ಯಕ್ತಪಡಿಸಿರುವ ರೇಣುಕಾಚಾರ್ಯ ಅವರ ವಿರುದ್ಧದ ದಾಖಲೆ ಸಮೇತ ಅರುಣ್‌ ಸಿಂಗ್‌ ಅವರಿಗೆ ದೂರು ಕೊಟ್ಟಿರುವುದಾಗಿ ಹೇಳಿದ್ದಾರೆ. 

ಹೈಕಮಾಂಡ್‌ ಭೇಟಿಯಾಗಿ ಯೋಗೇಶ್ವರ್ ಬಂಡವಾಳ ಬಿಚ್ಚಿಟ್ಟ ರೇಣುಕಾಚಾರ್ಯ!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?