ಬಾಗಲಕೋಟೆ ಬಿಜೆಪಿಯಲ್ಲಿ ಬಂಡಾಯ: ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ನಾಯಕರು ಅಸಮಾಧಾನ

ಬಾಗಲಕೋಟೆ ಬಿಜೆಪಿಯಲ್ಲಿ ಬಂಡಾಯ: ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ನಾಯಕರು ಅಸಮಾಧಾನ

Published : Apr 13, 2024, 11:46 AM ISTUpdated : Apr 13, 2024, 11:47 AM IST

ಬಾಗಲಕೋಟೆ ಲೋಕಸಭೆಯಲ್ಲಿ ಅಸಮಾಧಾನದ ಹೊಗೆ
ಬಾದಾಮಿ ಬಿಜೆಪಿಯಲ್ಲಿ ಶುರುವಾಯ್ತು ಅಸಮಾಧಾನ
ಚುನಾವಣೆಯಲ್ಲಿ ತಟಸ್ಥವಾಗಿ ಉಳಿಯಲು ತೀರ್ಮಾನ

ಬಾಗಲಕೋಟೆ ಬಿಜೆಪಿಯಲ್ಲಿ(BJP) ಅಸಮಾಧಾನದ ಹೊಗೆ ಭುಗಿಲೆದ್ದಿದ್ದು, ಬಾದಾಮಿ(Badami) ಬಿಜೆಪಿಯಲ್ಲಿ ಅಸಮಾಧಾನ ಶುರುವಾಗಿದೆ. ಬೆಂಬಲಿಗರ ಸಭೆಯಲ್ಲಿ  ಇಬ್ಬರು ಬಿಜೆಪಿ ಮುಖಂಡರು ತಟಸ್ಥವಾಗಿರಲು ನಿರ್ಧಾರ ಮಾಡಿದ್ದಾರೆ ಎನ್ನಲಾಗ್ತಿದೆ. ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ಮತ್ತು ಮಹಾಂತೇಶ ಮಮದಾಪೂರ ಸಭೆ ನಡೆಸಿದ್ದಾರೆ. ಬಾದಾಮಿಯಲ್ಲಿ  ಬೆಂಬಲಿಗರ ಸಭೆ ನಡೆಸಿದ ಎಂ.ಕೆ.ಪಟ್ಟಣಶೆಟ್ಟಿ. ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ನಾಯಕರು ಅಸಮಾಧಾನ ಹೊರಹಾಕಿದ್ದು, ವಿಧಾನಸಭೆ ಚುನಾವಣೆ ವೇಳೆ ಸಂಧಾನ ನಡೆಸಿ ಮರೆತು ಹೋಗಿದ್ರು. ನಾಯಕರು ಸಮಸ್ಯೆ ಪರಿಹರಿಸದಿದ್ದರೆ ಚುನಾವಣೆಯಲ್ಲಿ ತಟಸ್ಥ ನಿಲುವು ತಾಳುವ ಸಾಧ್ಯತೆ ಇದೆ. ಗದ್ದಿಗೌಡರ್ ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಮಠದ ಉದ್ಧಾರಕ್ಕೆ ಸ್ವಾಮಿಗಳಿರುತ್ತಾರೆ..ಅವರೇ ರಾಜಕೀಯಕ್ಕೆ ಬಂದ್ರೆ ಹೇಗೆ ?: ದಿಂಗಾಲೇಶ್ವರ ಶ್ರೀ ವಿರುದ್ಧ ಭಕ್ತರ ಕಿಡಿ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more