ಬಾಗಲಕೋಟೆ ಬಿಜೆಪಿಯಲ್ಲಿ ಬಂಡಾಯ: ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ನಾಯಕರು ಅಸಮಾಧಾನ

ಬಾಗಲಕೋಟೆ ಬಿಜೆಪಿಯಲ್ಲಿ ಬಂಡಾಯ: ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ನಾಯಕರು ಅಸಮಾಧಾನ

Published : Apr 13, 2024, 11:46 AM ISTUpdated : Apr 13, 2024, 11:47 AM IST

ಬಾಗಲಕೋಟೆ ಲೋಕಸಭೆಯಲ್ಲಿ ಅಸಮಾಧಾನದ ಹೊಗೆ
ಬಾದಾಮಿ ಬಿಜೆಪಿಯಲ್ಲಿ ಶುರುವಾಯ್ತು ಅಸಮಾಧಾನ
ಚುನಾವಣೆಯಲ್ಲಿ ತಟಸ್ಥವಾಗಿ ಉಳಿಯಲು ತೀರ್ಮಾನ

ಬಾಗಲಕೋಟೆ ಬಿಜೆಪಿಯಲ್ಲಿ(BJP) ಅಸಮಾಧಾನದ ಹೊಗೆ ಭುಗಿಲೆದ್ದಿದ್ದು, ಬಾದಾಮಿ(Badami) ಬಿಜೆಪಿಯಲ್ಲಿ ಅಸಮಾಧಾನ ಶುರುವಾಗಿದೆ. ಬೆಂಬಲಿಗರ ಸಭೆಯಲ್ಲಿ  ಇಬ್ಬರು ಬಿಜೆಪಿ ಮುಖಂಡರು ತಟಸ್ಥವಾಗಿರಲು ನಿರ್ಧಾರ ಮಾಡಿದ್ದಾರೆ ಎನ್ನಲಾಗ್ತಿದೆ. ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ಮತ್ತು ಮಹಾಂತೇಶ ಮಮದಾಪೂರ ಸಭೆ ನಡೆಸಿದ್ದಾರೆ. ಬಾದಾಮಿಯಲ್ಲಿ  ಬೆಂಬಲಿಗರ ಸಭೆ ನಡೆಸಿದ ಎಂ.ಕೆ.ಪಟ್ಟಣಶೆಟ್ಟಿ. ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ನಾಯಕರು ಅಸಮಾಧಾನ ಹೊರಹಾಕಿದ್ದು, ವಿಧಾನಸಭೆ ಚುನಾವಣೆ ವೇಳೆ ಸಂಧಾನ ನಡೆಸಿ ಮರೆತು ಹೋಗಿದ್ರು. ನಾಯಕರು ಸಮಸ್ಯೆ ಪರಿಹರಿಸದಿದ್ದರೆ ಚುನಾವಣೆಯಲ್ಲಿ ತಟಸ್ಥ ನಿಲುವು ತಾಳುವ ಸಾಧ್ಯತೆ ಇದೆ. ಗದ್ದಿಗೌಡರ್ ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಮಠದ ಉದ್ಧಾರಕ್ಕೆ ಸ್ವಾಮಿಗಳಿರುತ್ತಾರೆ..ಅವರೇ ರಾಜಕೀಯಕ್ಕೆ ಬಂದ್ರೆ ಹೇಗೆ ?: ದಿಂಗಾಲೇಶ್ವರ ಶ್ರೀ ವಿರುದ್ಧ ಭಕ್ತರ ಕಿಡಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more