Controversy; 'ಪಟೇಲರ ಪೋಟೋ ಇಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿಲ್ಲ' ಪಿಸು ಮಾತು!

Controversy; 'ಪಟೇಲರ ಪೋಟೋ ಇಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿಲ್ಲ' ಪಿಸು ಮಾತು!

Published : Nov 23, 2021, 06:53 PM IST

* ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ
* ವಲಭಭಾಯಿ ಪಟೇಲ್ ಫೋಟೋ ಇಡುವ ವಿಚಾರದಲ್ಲಿ ಭಿನ್ನ ಮಾತು
* ಕಾಂಗ್ರೆಸ್‌ನ ಇಬ್ಬಗೆಯ ನೀತಿ ಅನಾವರಣ?
* ಪೋಟೋ ಇಡುವ ವಿಚಾರದಲ್ಲಿ ನಡೆದ ಮಾತುಕತೆ

ಬೆಂಗಳೂರು(ನ. 23)   ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ನಡೆದ ಘಟನೆಯೊಂದು ಇದೀಗ ವೈರಲ್ ಆಗುತ್ತಿದೆ. ಅಕ್ಟೋಬರ್  31  ರಂದು ನಡೆದ ಪಿಸು ಮಾತುಗಳು ವೈರಲ್ ಆಗುತ್ತಿವೆ.

ಡಿಕೆಶಿ ವಿರುದ್ಧವೇ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ್ದ ಕೈ ನಾಯಕರು

ಉಕ್ಕಿನ ಮನುಷ್ಯ ವಲ್ಲಭಭಾಯ್ ಪಟೇಲ್ (Vallabhbhai Patel) ಜನ್ಮದಿನ ಸಹ ಇಂದೇ ಆಗಿದ್ದು ಅವರ ಪೋಟೋ ಇಡಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪ್ರಸ್ತಾಪ ಮಾಡಿದರೆ ಡಿಕೆ ಶಿವಕುಮಾರ್ (DK Shivakumar)ಅದಕ್ಕೆ ದನಿಗೂಡಿಸುವುದಿಲ್ಲ. ಇದೀಗ ಹಳೆ ವಿಡಿಯೋ ದೊಡ್ಡ ಸುದ್ದಿ ಮಾಡುತ್ತಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more