Controversy; 'ಪಟೇಲರ ಪೋಟೋ ಇಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿಲ್ಲ' ಪಿಸು ಮಾತು!

Controversy; 'ಪಟೇಲರ ಪೋಟೋ ಇಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿಲ್ಲ' ಪಿಸು ಮಾತು!

Published : Nov 23, 2021, 06:53 PM IST

* ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ
* ವಲಭಭಾಯಿ ಪಟೇಲ್ ಫೋಟೋ ಇಡುವ ವಿಚಾರದಲ್ಲಿ ಭಿನ್ನ ಮಾತು
* ಕಾಂಗ್ರೆಸ್‌ನ ಇಬ್ಬಗೆಯ ನೀತಿ ಅನಾವರಣ?
* ಪೋಟೋ ಇಡುವ ವಿಚಾರದಲ್ಲಿ ನಡೆದ ಮಾತುಕತೆ

ಬೆಂಗಳೂರು(ನ. 23)   ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ನಡೆದ ಘಟನೆಯೊಂದು ಇದೀಗ ವೈರಲ್ ಆಗುತ್ತಿದೆ. ಅಕ್ಟೋಬರ್  31  ರಂದು ನಡೆದ ಪಿಸು ಮಾತುಗಳು ವೈರಲ್ ಆಗುತ್ತಿವೆ.

ಡಿಕೆಶಿ ವಿರುದ್ಧವೇ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ್ದ ಕೈ ನಾಯಕರು

ಉಕ್ಕಿನ ಮನುಷ್ಯ ವಲ್ಲಭಭಾಯ್ ಪಟೇಲ್ (Vallabhbhai Patel) ಜನ್ಮದಿನ ಸಹ ಇಂದೇ ಆಗಿದ್ದು ಅವರ ಪೋಟೋ ಇಡಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪ್ರಸ್ತಾಪ ಮಾಡಿದರೆ ಡಿಕೆ ಶಿವಕುಮಾರ್ (DK Shivakumar)ಅದಕ್ಕೆ ದನಿಗೂಡಿಸುವುದಿಲ್ಲ. ಇದೀಗ ಹಳೆ ವಿಡಿಯೋ ದೊಡ್ಡ ಸುದ್ದಿ ಮಾಡುತ್ತಿದೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more