Controversy; 'ಪಟೇಲರ ಪೋಟೋ ಇಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿಲ್ಲ' ಪಿಸು ಮಾತು!

Controversy; 'ಪಟೇಲರ ಪೋಟೋ ಇಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿಲ್ಲ' ಪಿಸು ಮಾತು!

Published : Nov 23, 2021, 06:53 PM IST

* ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ
* ವಲಭಭಾಯಿ ಪಟೇಲ್ ಫೋಟೋ ಇಡುವ ವಿಚಾರದಲ್ಲಿ ಭಿನ್ನ ಮಾತು
* ಕಾಂಗ್ರೆಸ್‌ನ ಇಬ್ಬಗೆಯ ನೀತಿ ಅನಾವರಣ?
* ಪೋಟೋ ಇಡುವ ವಿಚಾರದಲ್ಲಿ ನಡೆದ ಮಾತುಕತೆ

ಬೆಂಗಳೂರು(ನ. 23)   ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ನಡೆದ ಘಟನೆಯೊಂದು ಇದೀಗ ವೈರಲ್ ಆಗುತ್ತಿದೆ. ಅಕ್ಟೋಬರ್  31  ರಂದು ನಡೆದ ಪಿಸು ಮಾತುಗಳು ವೈರಲ್ ಆಗುತ್ತಿವೆ.

ಡಿಕೆಶಿ ವಿರುದ್ಧವೇ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ್ದ ಕೈ ನಾಯಕರು

ಉಕ್ಕಿನ ಮನುಷ್ಯ ವಲ್ಲಭಭಾಯ್ ಪಟೇಲ್ (Vallabhbhai Patel) ಜನ್ಮದಿನ ಸಹ ಇಂದೇ ಆಗಿದ್ದು ಅವರ ಪೋಟೋ ಇಡಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪ್ರಸ್ತಾಪ ಮಾಡಿದರೆ ಡಿಕೆ ಶಿವಕುಮಾರ್ (DK Shivakumar)ಅದಕ್ಕೆ ದನಿಗೂಡಿಸುವುದಿಲ್ಲ. ಇದೀಗ ಹಳೆ ವಿಡಿಯೋ ದೊಡ್ಡ ಸುದ್ದಿ ಮಾಡುತ್ತಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more