ಪಾದರಾಯನಪುರ ಪುಂಡರಿಗೆ ರೆಡ್ ಕಾರ್ಪೆಟ್ ಹಾಸಿದ ಜಮೀರ್‌ಗೆ ಉಗಿದ ರೇಣುಕಾಚಾರ್ಯ

ಪಾದರಾಯನಪುರ ಪುಂಡರಿಗೆ ರೆಡ್ ಕಾರ್ಪೆಟ್ ಹಾಸಿದ ಜಮೀರ್‌ಗೆ ಉಗಿದ ರೇಣುಕಾಚಾರ್ಯ

Published : Jun 03, 2020, 04:11 PM IST

ಪಾದರಾಯನಪುರ ಪುಂಡರಿಗೆ ಭರ್ಜರಿಯಾಗಿ ಸ್ವಾಗತ ಕೋರಿದಸಚಿವ, ಹಾಲಿ ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್ ಖಾನ್ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಬೆಂಗಳೂರು, (ಜೂ. 03): ಕೊರೋನಾ ಹಾಟ್​​ಸ್ಪಾಟ್ ಆಗಿದ್ದ ಬೆಂಗಳೂರಿನ ಪಾದರಾಯನಪುರದಲ್ಲಿ ಏಪ್ರಿಲ್​ 19ರಂದು ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿಗಳಿಗೆ ಗ್ರ್ಯಾಂಡ್ ವೆಲ್‌ಕಮ್ ಸಿಕ್ಕಿದೆ.

ಪಾದರಾಯನಪುರ ಪುಂಡರಿಗೆ ಗ್ರ್ಯಾಂಡ್‌ ವೆಲ್‌ಕಮ್: ಮತ್ತೆ ಹೊಲಸು ತಿಂದ ಜಮೀರ್

ವೆಲ್‌ಕಮ್ ಮಾಡಿದ್ದು ಬೇರೆ ಯಾರು ಅಲ್ಲ. ಈ ಹಿಂದೆ ಪಾದರಾಯನಪುರ ಪುಂಡರ ಪರವಾಗಿ ನಿಂತಿದ್ದ ಮಾಜಿ ಸಚಿವ, ಹಾಲಿ ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್ ಖಾನ್, ಇದೀಗ ಆರೋಪಿಗಳನ್ನು ಭರ್ಜರಿಯಾಗಿ ಸ್ವಾಗತ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಜಮೀರ್‌ ವಿರುದ್ಧ ಕಿಡಿಕಾರಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!