ಪಾದರಾಯನಪುರ ಪುಂಡರಿಗೆ ರೆಡ್ ಕಾರ್ಪೆಟ್ ಹಾಸಿದ ಜಮೀರ್‌ಗೆ ಉಗಿದ ರೇಣುಕಾಚಾರ್ಯ

ಪಾದರಾಯನಪುರ ಪುಂಡರಿಗೆ ರೆಡ್ ಕಾರ್ಪೆಟ್ ಹಾಸಿದ ಜಮೀರ್‌ಗೆ ಉಗಿದ ರೇಣುಕಾಚಾರ್ಯ

Published : Jun 03, 2020, 04:11 PM IST

ಪಾದರಾಯನಪುರ ಪುಂಡರಿಗೆ ಭರ್ಜರಿಯಾಗಿ ಸ್ವಾಗತ ಕೋರಿದಸಚಿವ, ಹಾಲಿ ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್ ಖಾನ್ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಬೆಂಗಳೂರು, (ಜೂ. 03): ಕೊರೋನಾ ಹಾಟ್​​ಸ್ಪಾಟ್ ಆಗಿದ್ದ ಬೆಂಗಳೂರಿನ ಪಾದರಾಯನಪುರದಲ್ಲಿ ಏಪ್ರಿಲ್​ 19ರಂದು ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿಗಳಿಗೆ ಗ್ರ್ಯಾಂಡ್ ವೆಲ್‌ಕಮ್ ಸಿಕ್ಕಿದೆ.

ಪಾದರಾಯನಪುರ ಪುಂಡರಿಗೆ ಗ್ರ್ಯಾಂಡ್‌ ವೆಲ್‌ಕಮ್: ಮತ್ತೆ ಹೊಲಸು ತಿಂದ ಜಮೀರ್

ವೆಲ್‌ಕಮ್ ಮಾಡಿದ್ದು ಬೇರೆ ಯಾರು ಅಲ್ಲ. ಈ ಹಿಂದೆ ಪಾದರಾಯನಪುರ ಪುಂಡರ ಪರವಾಗಿ ನಿಂತಿದ್ದ ಮಾಜಿ ಸಚಿವ, ಹಾಲಿ ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್ ಖಾನ್, ಇದೀಗ ಆರೋಪಿಗಳನ್ನು ಭರ್ಜರಿಯಾಗಿ ಸ್ವಾಗತ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಜಮೀರ್‌ ವಿರುದ್ಧ ಕಿಡಿಕಾರಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!