ಪಾದರಾಯನಪುರ ಪುಂಡರಿಗೆ ರೆಡ್ ಕಾರ್ಪೆಟ್ ಹಾಸಿದ ಜಮೀರ್‌ಗೆ ಉಗಿದ ರೇಣುಕಾಚಾರ್ಯ

ಪಾದರಾಯನಪುರ ಪುಂಡರಿಗೆ ರೆಡ್ ಕಾರ್ಪೆಟ್ ಹಾಸಿದ ಜಮೀರ್‌ಗೆ ಉಗಿದ ರೇಣುಕಾಚಾರ್ಯ

Published : Jun 03, 2020, 04:11 PM IST

ಪಾದರಾಯನಪುರ ಪುಂಡರಿಗೆ ಭರ್ಜರಿಯಾಗಿ ಸ್ವಾಗತ ಕೋರಿದಸಚಿವ, ಹಾಲಿ ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್ ಖಾನ್ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಬೆಂಗಳೂರು, (ಜೂ. 03): ಕೊರೋನಾ ಹಾಟ್​​ಸ್ಪಾಟ್ ಆಗಿದ್ದ ಬೆಂಗಳೂರಿನ ಪಾದರಾಯನಪುರದಲ್ಲಿ ಏಪ್ರಿಲ್​ 19ರಂದು ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿಗಳಿಗೆ ಗ್ರ್ಯಾಂಡ್ ವೆಲ್‌ಕಮ್ ಸಿಕ್ಕಿದೆ.

ಪಾದರಾಯನಪುರ ಪುಂಡರಿಗೆ ಗ್ರ್ಯಾಂಡ್‌ ವೆಲ್‌ಕಮ್: ಮತ್ತೆ ಹೊಲಸು ತಿಂದ ಜಮೀರ್

ವೆಲ್‌ಕಮ್ ಮಾಡಿದ್ದು ಬೇರೆ ಯಾರು ಅಲ್ಲ. ಈ ಹಿಂದೆ ಪಾದರಾಯನಪುರ ಪುಂಡರ ಪರವಾಗಿ ನಿಂತಿದ್ದ ಮಾಜಿ ಸಚಿವ, ಹಾಲಿ ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್ ಖಾನ್, ಇದೀಗ ಆರೋಪಿಗಳನ್ನು ಭರ್ಜರಿಯಾಗಿ ಸ್ವಾಗತ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಜಮೀರ್‌ ವಿರುದ್ಧ ಕಿಡಿಕಾರಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!