Reservation: ಪಂಚಮಸಾಲಿ 'ಮೀಸಲಾತಿ' ಕತ್ತಿ ಮೇಲಿನ ನಡಿಗೆ: ಜ. 12ರಂದು ದೆಹಲಿಯಲ್ಲಿ ಮಹತ್ವದ ಸಭೆ?

Reservation: ಪಂಚಮಸಾಲಿ 'ಮೀಸಲಾತಿ' ಕತ್ತಿ ಮೇಲಿನ ನಡಿಗೆ: ಜ. 12ರಂದು ದೆಹಲಿಯಲ್ಲಿ ಮಹತ್ವದ ಸಭೆ?

Published : Dec 28, 2022, 10:28 AM IST

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಪಂಚಮಸಾಲಿ ಮೀಸಲಾತಿ ವಿಚಾರವಾಗಿಯೂ ಎಚ್ಚರಿಕೆಯಿಂದ ಹೆಜ್ಜೆ ಇಡಲು ತಿಳಿಸಿದೆ.

ಮೀಸಲಾತಿ ವಿಚಾರದಲ್ಲಿ ಎಚ್ಚರಿಕೆ ವಹಿಸಲು ಸಿಎಂ ಬಸವರಾಜ ಬೊಮ್ಮಾಯಿ ಹೈಕಮಾಂಡ್ ಸಲಹೆ ನೀಡಿದೆ. ಸಮುದಾಯದ ಒತ್ತಡಕ್ಕೆ ಮಣಿದು ತಪ್ಪು ತೀರ್ಮಾನ ಮಾಡಬೇಡಿ. ಸರ್ವ ಪಕ್ಷಗಳ ಸಭೆ ಕರೆದು ಎಲ್ಲಾ ನಾಯಕರ ನಿಲುವು ತಿಳಿದುಕೊಳ್ಳಿ. ಮೀಸಲಾತಿಗೆ ಸಾಮಾಜಿಕ ನ್ಯಾಯವೇ ಮಾನದಂಡವಾಗಿರಬೇಕು. ಈ ವಿಚಾರವಾಗಿ ಡಿ. 30 ಮತ್ತು 31ರ ಅಮಿತ್‌ ಶಾ ಭೇಟಿಯಲ್ಲಿ ಚರ್ಚೆ ಆಗಬಹುದು ಹೊರತು, ನಿರ್ಣಯಗಳು ಆಗುವುದಿಲ್ಲ. ಜನವರಿ 12ರಂದು ದೆಹಲಿಯಲ್ಲಿ ಇದಕ್ಕೆ ಸಂಬಂಧಿಸಿದಂತೆ ಮತ್ತೊಂದು ಸಭೆ ಮಾಡಲಾಗುತ್ತದೆ. ಮತ್ತೊಮ್ಮೆ ಸಿಎಂ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಲಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more