Reservation: ಪಂಚಮಸಾಲಿ 'ಮೀಸಲಾತಿ' ಕತ್ತಿ ಮೇಲಿನ ನಡಿಗೆ: ಜ. 12ರಂದು ದೆಹಲಿಯಲ್ಲಿ ಮಹತ್ವದ ಸಭೆ?

Reservation: ಪಂಚಮಸಾಲಿ 'ಮೀಸಲಾತಿ' ಕತ್ತಿ ಮೇಲಿನ ನಡಿಗೆ: ಜ. 12ರಂದು ದೆಹಲಿಯಲ್ಲಿ ಮಹತ್ವದ ಸಭೆ?

Published : Dec 28, 2022, 10:28 AM IST

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಪಂಚಮಸಾಲಿ ಮೀಸಲಾತಿ ವಿಚಾರವಾಗಿಯೂ ಎಚ್ಚರಿಕೆಯಿಂದ ಹೆಜ್ಜೆ ಇಡಲು ತಿಳಿಸಿದೆ.

ಮೀಸಲಾತಿ ವಿಚಾರದಲ್ಲಿ ಎಚ್ಚರಿಕೆ ವಹಿಸಲು ಸಿಎಂ ಬಸವರಾಜ ಬೊಮ್ಮಾಯಿ ಹೈಕಮಾಂಡ್ ಸಲಹೆ ನೀಡಿದೆ. ಸಮುದಾಯದ ಒತ್ತಡಕ್ಕೆ ಮಣಿದು ತಪ್ಪು ತೀರ್ಮಾನ ಮಾಡಬೇಡಿ. ಸರ್ವ ಪಕ್ಷಗಳ ಸಭೆ ಕರೆದು ಎಲ್ಲಾ ನಾಯಕರ ನಿಲುವು ತಿಳಿದುಕೊಳ್ಳಿ. ಮೀಸಲಾತಿಗೆ ಸಾಮಾಜಿಕ ನ್ಯಾಯವೇ ಮಾನದಂಡವಾಗಿರಬೇಕು. ಈ ವಿಚಾರವಾಗಿ ಡಿ. 30 ಮತ್ತು 31ರ ಅಮಿತ್‌ ಶಾ ಭೇಟಿಯಲ್ಲಿ ಚರ್ಚೆ ಆಗಬಹುದು ಹೊರತು, ನಿರ್ಣಯಗಳು ಆಗುವುದಿಲ್ಲ. ಜನವರಿ 12ರಂದು ದೆಹಲಿಯಲ್ಲಿ ಇದಕ್ಕೆ ಸಂಬಂಧಿಸಿದಂತೆ ಮತ್ತೊಂದು ಸಭೆ ಮಾಡಲಾಗುತ್ತದೆ. ಮತ್ತೊಮ್ಮೆ ಸಿಎಂ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಲಿದ್ದಾರೆ.

ಸರ್ಕಾರದ ವಿರುದ್ಧ ಖುದ್ದು ಶೆಟ್ಟರ್‌ ಆಕ್ರೋಶ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more