SC/ST ಮೀಸಲಾತಿ ಹೆಚ್ಚಳ, ಭುಗಿಲೆದ್ದ ಜ್ವಾಲಾಮುಖಿ: ಜೇನುಗೂಡಿಗೆ ಕೈ ಹಾಕಿದ್ರಾ ಸಿಎಂ ಬೊಮ್ಮಾಯಿ?

SC/ST ಮೀಸಲಾತಿ ಹೆಚ್ಚಳ, ಭುಗಿಲೆದ್ದ ಜ್ವಾಲಾಮುಖಿ: ಜೇನುಗೂಡಿಗೆ ಕೈ ಹಾಕಿದ್ರಾ ಸಿಎಂ ಬೊಮ್ಮಾಯಿ?

Published : Oct 14, 2022, 02:52 PM IST

Karnataka SC/ST Reservation Hike Explained: ಬೊಮ್ಮಾಯಿ ಸುತ್ತ ಸುತ್ತುತ್ತಿರುವ ಈ ಮಿಸಲಾತಿ ಚಕ್ರವ್ಯೂಹದ ಅಸಲಿಯತ್ತೇನು? ಮುಖ್ಯಮಂತ್ರಿ ಬೊಮ್ಮಾಯಿ ಜೇನುಗೂಡಿಗೆ ಕೈ ಹಾಕಿ ಬಿಟ್ರಾ? ಬೊಮ್ಮಾಯಿ ಸುತ್ತ ಸುತ್ತಿಕೊಂಡಿರೋ ಮೀಸಲಾತಿ ಚಕ್ರವ್ಯೂಹದ ಮುಂದಿನ ಪರಿಣಾಮಗಳೇನೇನು? ಇಲ್ಲಿದೆ ಕಂಪ್ಲೀಟ್‌ ವರದಿ  

ಬೆಂಗಳೂರು (ಅ. 14): ಮೀಸಲಾತಿ ಚಕ್ರವ್ಯೂಹ. ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (CM Basavaraj Bommai) ಸುತ್ತ ಸುತ್ತುತ್ತಿರುವ ಬೆಂಕಿವ್ಯೂಹ, ಬೆಂಕಿಯ ಬಲೆ. ಒಂದು ಅಸ್ತ್ರ ಪ್ರಯೋಗಿಸಿದ್ರೆ, ತಿರುಗಿ ಬಿದ್ದದ್ದು ಮೂರ್ನಾಲ್ಕು ಅಸ್ತ್ರಗಳು. ಒಂದು ದಾಳ ಉರುಳಿಸಿದ್ರೆ, ಉಲ್ಟಾ ಬಿದ್ದಿರೋದು ನಾಲ್ಕಾರು ದಾಳಗಳು.  ಸಿಎಂ ಬೊಮ್ಮಾಯಿಯವರ ಸುತ್ತ ಸುತ್ತುತ್ತಿರುವ ಮೀಸಲಾತಿ ಚಕ್ರವ್ಯೂಹ (Reservation Politics) ಎದ್ದು ನಿಂತದ್ದೇ ಎಸ್‌ಸಿ ಎಸ್‌ಎಸ್ಟಿ (SC ST Reservation) ಸಮುದಾಯಗಳಿಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಘೋಷಣೆ ಮಾಡಿದ ನಂತರ. ಹಾಗಾದ್ರೆ ಎಸ್‌ಸಿ ಎಸ್‌ಎಸ್ಟಿಗಳಿಗೆ ಮೀಸಲಾತಿ ಹೆಚ್ಚಿಸೋದು ಅಂದುಕೊಂಡಷ್ಟು ಸುಲಭನಾ? ಆ ಹಾದಿಯಲ್ಲಿ ಬೊಮ್ಮಾಯಿಯವರಿಗೆ ಎದುರಾಗಲಿರೋ ಚಾಲೆಂಜ್‌ಗಳೇನು?  ಅಷ್ಟಕ್ಕೂ ಬೊಮ್ಮಾಯಿ ಸುತ್ತ ಸುತ್ತುತ್ತಿರುವ ಈ ಮಿಸಲಾತಿ ಚಕ್ರವ್ಯೂಹದ ಅಸಲಿಯತ್ತೇನು? ಮುಖ್ಯಮಂತ್ರಿ ಬೊಮ್ಮಾಯಿವರೂ ಜೇನುಗೂಡಿಗೆ ಕೈ ಹಾಕಿ ಬಿಟ್ರಾ? ಬೊಮ್ಮಾಯಿ ಸುತ್ತ ಸುತ್ತಿಕೊಂಡಿರೋ ಮೀಸಲಾತಿ ಚಕ್ರವ್ಯೂಹದ ಮುಂದಿನ ಪರಿಣಾಮಗಳೇನೇನು? ಇಲ್ಲಿದೆ ಕಂಪ್ಲೀಟ್‌ ವರದಿ  

ಸರ್ಕಾರಕ್ಕೆ ಗಡುವು ಕೊಟ್ಟ ಜಯಮೃತ್ಯುಂಜಯ ಸ್ವಾಮೀಜಿ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more