SC/ST ಮೀಸಲಾತಿ ಹೆಚ್ಚಳ, ಭುಗಿಲೆದ್ದ ಜ್ವಾಲಾಮುಖಿ: ಜೇನುಗೂಡಿಗೆ ಕೈ ಹಾಕಿದ್ರಾ ಸಿಎಂ ಬೊಮ್ಮಾಯಿ?

SC/ST ಮೀಸಲಾತಿ ಹೆಚ್ಚಳ, ಭುಗಿಲೆದ್ದ ಜ್ವಾಲಾಮುಖಿ: ಜೇನುಗೂಡಿಗೆ ಕೈ ಹಾಕಿದ್ರಾ ಸಿಎಂ ಬೊಮ್ಮಾಯಿ?

Published : Oct 14, 2022, 02:52 PM IST

Karnataka SC/ST Reservation Hike Explained: ಬೊಮ್ಮಾಯಿ ಸುತ್ತ ಸುತ್ತುತ್ತಿರುವ ಈ ಮಿಸಲಾತಿ ಚಕ್ರವ್ಯೂಹದ ಅಸಲಿಯತ್ತೇನು? ಮುಖ್ಯಮಂತ್ರಿ ಬೊಮ್ಮಾಯಿ ಜೇನುಗೂಡಿಗೆ ಕೈ ಹಾಕಿ ಬಿಟ್ರಾ? ಬೊಮ್ಮಾಯಿ ಸುತ್ತ ಸುತ್ತಿಕೊಂಡಿರೋ ಮೀಸಲಾತಿ ಚಕ್ರವ್ಯೂಹದ ಮುಂದಿನ ಪರಿಣಾಮಗಳೇನೇನು? ಇಲ್ಲಿದೆ ಕಂಪ್ಲೀಟ್‌ ವರದಿ  

ಬೆಂಗಳೂರು (ಅ. 14): ಮೀಸಲಾತಿ ಚಕ್ರವ್ಯೂಹ. ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (CM Basavaraj Bommai) ಸುತ್ತ ಸುತ್ತುತ್ತಿರುವ ಬೆಂಕಿವ್ಯೂಹ, ಬೆಂಕಿಯ ಬಲೆ. ಒಂದು ಅಸ್ತ್ರ ಪ್ರಯೋಗಿಸಿದ್ರೆ, ತಿರುಗಿ ಬಿದ್ದದ್ದು ಮೂರ್ನಾಲ್ಕು ಅಸ್ತ್ರಗಳು. ಒಂದು ದಾಳ ಉರುಳಿಸಿದ್ರೆ, ಉಲ್ಟಾ ಬಿದ್ದಿರೋದು ನಾಲ್ಕಾರು ದಾಳಗಳು.  ಸಿಎಂ ಬೊಮ್ಮಾಯಿಯವರ ಸುತ್ತ ಸುತ್ತುತ್ತಿರುವ ಮೀಸಲಾತಿ ಚಕ್ರವ್ಯೂಹ (Reservation Politics) ಎದ್ದು ನಿಂತದ್ದೇ ಎಸ್‌ಸಿ ಎಸ್‌ಎಸ್ಟಿ (SC ST Reservation) ಸಮುದಾಯಗಳಿಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಘೋಷಣೆ ಮಾಡಿದ ನಂತರ. ಹಾಗಾದ್ರೆ ಎಸ್‌ಸಿ ಎಸ್‌ಎಸ್ಟಿಗಳಿಗೆ ಮೀಸಲಾತಿ ಹೆಚ್ಚಿಸೋದು ಅಂದುಕೊಂಡಷ್ಟು ಸುಲಭನಾ? ಆ ಹಾದಿಯಲ್ಲಿ ಬೊಮ್ಮಾಯಿಯವರಿಗೆ ಎದುರಾಗಲಿರೋ ಚಾಲೆಂಜ್‌ಗಳೇನು?  ಅಷ್ಟಕ್ಕೂ ಬೊಮ್ಮಾಯಿ ಸುತ್ತ ಸುತ್ತುತ್ತಿರುವ ಈ ಮಿಸಲಾತಿ ಚಕ್ರವ್ಯೂಹದ ಅಸಲಿಯತ್ತೇನು? ಮುಖ್ಯಮಂತ್ರಿ ಬೊಮ್ಮಾಯಿವರೂ ಜೇನುಗೂಡಿಗೆ ಕೈ ಹಾಕಿ ಬಿಟ್ರಾ? ಬೊಮ್ಮಾಯಿ ಸುತ್ತ ಸುತ್ತಿಕೊಂಡಿರೋ ಮೀಸಲಾತಿ ಚಕ್ರವ್ಯೂಹದ ಮುಂದಿನ ಪರಿಣಾಮಗಳೇನೇನು? ಇಲ್ಲಿದೆ ಕಂಪ್ಲೀಟ್‌ ವರದಿ  

ಸರ್ಕಾರಕ್ಕೆ ಗಡುವು ಕೊಟ್ಟ ಜಯಮೃತ್ಯುಂಜಯ ಸ್ವಾಮೀಜಿ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more