SC/ST ಮೀಸಲಾತಿ ಹೆಚ್ಚಳ, ಭುಗಿಲೆದ್ದ ಜ್ವಾಲಾಮುಖಿ: ಜೇನುಗೂಡಿಗೆ ಕೈ ಹಾಕಿದ್ರಾ ಸಿಎಂ ಬೊಮ್ಮಾಯಿ?

SC/ST ಮೀಸಲಾತಿ ಹೆಚ್ಚಳ, ಭುಗಿಲೆದ್ದ ಜ್ವಾಲಾಮುಖಿ: ಜೇನುಗೂಡಿಗೆ ಕೈ ಹಾಕಿದ್ರಾ ಸಿಎಂ ಬೊಮ್ಮಾಯಿ?

Published : Oct 14, 2022, 02:52 PM IST

Karnataka SC/ST Reservation Hike Explained: ಬೊಮ್ಮಾಯಿ ಸುತ್ತ ಸುತ್ತುತ್ತಿರುವ ಈ ಮಿಸಲಾತಿ ಚಕ್ರವ್ಯೂಹದ ಅಸಲಿಯತ್ತೇನು? ಮುಖ್ಯಮಂತ್ರಿ ಬೊಮ್ಮಾಯಿ ಜೇನುಗೂಡಿಗೆ ಕೈ ಹಾಕಿ ಬಿಟ್ರಾ? ಬೊಮ್ಮಾಯಿ ಸುತ್ತ ಸುತ್ತಿಕೊಂಡಿರೋ ಮೀಸಲಾತಿ ಚಕ್ರವ್ಯೂಹದ ಮುಂದಿನ ಪರಿಣಾಮಗಳೇನೇನು? ಇಲ್ಲಿದೆ ಕಂಪ್ಲೀಟ್‌ ವರದಿ  

ಬೆಂಗಳೂರು (ಅ. 14): ಮೀಸಲಾತಿ ಚಕ್ರವ್ಯೂಹ. ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (CM Basavaraj Bommai) ಸುತ್ತ ಸುತ್ತುತ್ತಿರುವ ಬೆಂಕಿವ್ಯೂಹ, ಬೆಂಕಿಯ ಬಲೆ. ಒಂದು ಅಸ್ತ್ರ ಪ್ರಯೋಗಿಸಿದ್ರೆ, ತಿರುಗಿ ಬಿದ್ದದ್ದು ಮೂರ್ನಾಲ್ಕು ಅಸ್ತ್ರಗಳು. ಒಂದು ದಾಳ ಉರುಳಿಸಿದ್ರೆ, ಉಲ್ಟಾ ಬಿದ್ದಿರೋದು ನಾಲ್ಕಾರು ದಾಳಗಳು.  ಸಿಎಂ ಬೊಮ್ಮಾಯಿಯವರ ಸುತ್ತ ಸುತ್ತುತ್ತಿರುವ ಮೀಸಲಾತಿ ಚಕ್ರವ್ಯೂಹ (Reservation Politics) ಎದ್ದು ನಿಂತದ್ದೇ ಎಸ್‌ಸಿ ಎಸ್‌ಎಸ್ಟಿ (SC ST Reservation) ಸಮುದಾಯಗಳಿಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಘೋಷಣೆ ಮಾಡಿದ ನಂತರ. ಹಾಗಾದ್ರೆ ಎಸ್‌ಸಿ ಎಸ್‌ಎಸ್ಟಿಗಳಿಗೆ ಮೀಸಲಾತಿ ಹೆಚ್ಚಿಸೋದು ಅಂದುಕೊಂಡಷ್ಟು ಸುಲಭನಾ? ಆ ಹಾದಿಯಲ್ಲಿ ಬೊಮ್ಮಾಯಿಯವರಿಗೆ ಎದುರಾಗಲಿರೋ ಚಾಲೆಂಜ್‌ಗಳೇನು?  ಅಷ್ಟಕ್ಕೂ ಬೊಮ್ಮಾಯಿ ಸುತ್ತ ಸುತ್ತುತ್ತಿರುವ ಈ ಮಿಸಲಾತಿ ಚಕ್ರವ್ಯೂಹದ ಅಸಲಿಯತ್ತೇನು? ಮುಖ್ಯಮಂತ್ರಿ ಬೊಮ್ಮಾಯಿವರೂ ಜೇನುಗೂಡಿಗೆ ಕೈ ಹಾಕಿ ಬಿಟ್ರಾ? ಬೊಮ್ಮಾಯಿ ಸುತ್ತ ಸುತ್ತಿಕೊಂಡಿರೋ ಮೀಸಲಾತಿ ಚಕ್ರವ್ಯೂಹದ ಮುಂದಿನ ಪರಿಣಾಮಗಳೇನೇನು? ಇಲ್ಲಿದೆ ಕಂಪ್ಲೀಟ್‌ ವರದಿ  

ಸರ್ಕಾರಕ್ಕೆ ಗಡುವು ಕೊಟ್ಟ ಜಯಮೃತ್ಯುಂಜಯ ಸ್ವಾಮೀಜಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more