SC/ST ಮೀಸಲಾತಿ ಹೆಚ್ಚಳ, ಭುಗಿಲೆದ್ದ ಜ್ವಾಲಾಮುಖಿ: ಜೇನುಗೂಡಿಗೆ ಕೈ ಹಾಕಿದ್ರಾ ಸಿಎಂ ಬೊಮ್ಮಾಯಿ?

SC/ST ಮೀಸಲಾತಿ ಹೆಚ್ಚಳ, ಭುಗಿಲೆದ್ದ ಜ್ವಾಲಾಮುಖಿ: ಜೇನುಗೂಡಿಗೆ ಕೈ ಹಾಕಿದ್ರಾ ಸಿಎಂ ಬೊಮ್ಮಾಯಿ?

Published : Oct 14, 2022, 02:52 PM IST

Karnataka SC/ST Reservation Hike Explained: ಬೊಮ್ಮಾಯಿ ಸುತ್ತ ಸುತ್ತುತ್ತಿರುವ ಈ ಮಿಸಲಾತಿ ಚಕ್ರವ್ಯೂಹದ ಅಸಲಿಯತ್ತೇನು? ಮುಖ್ಯಮಂತ್ರಿ ಬೊಮ್ಮಾಯಿ ಜೇನುಗೂಡಿಗೆ ಕೈ ಹಾಕಿ ಬಿಟ್ರಾ? ಬೊಮ್ಮಾಯಿ ಸುತ್ತ ಸುತ್ತಿಕೊಂಡಿರೋ ಮೀಸಲಾತಿ ಚಕ್ರವ್ಯೂಹದ ಮುಂದಿನ ಪರಿಣಾಮಗಳೇನೇನು? ಇಲ್ಲಿದೆ ಕಂಪ್ಲೀಟ್‌ ವರದಿ  

ಬೆಂಗಳೂರು (ಅ. 14): ಮೀಸಲಾತಿ ಚಕ್ರವ್ಯೂಹ. ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (CM Basavaraj Bommai) ಸುತ್ತ ಸುತ್ತುತ್ತಿರುವ ಬೆಂಕಿವ್ಯೂಹ, ಬೆಂಕಿಯ ಬಲೆ. ಒಂದು ಅಸ್ತ್ರ ಪ್ರಯೋಗಿಸಿದ್ರೆ, ತಿರುಗಿ ಬಿದ್ದದ್ದು ಮೂರ್ನಾಲ್ಕು ಅಸ್ತ್ರಗಳು. ಒಂದು ದಾಳ ಉರುಳಿಸಿದ್ರೆ, ಉಲ್ಟಾ ಬಿದ್ದಿರೋದು ನಾಲ್ಕಾರು ದಾಳಗಳು.  ಸಿಎಂ ಬೊಮ್ಮಾಯಿಯವರ ಸುತ್ತ ಸುತ್ತುತ್ತಿರುವ ಮೀಸಲಾತಿ ಚಕ್ರವ್ಯೂಹ (Reservation Politics) ಎದ್ದು ನಿಂತದ್ದೇ ಎಸ್‌ಸಿ ಎಸ್‌ಎಸ್ಟಿ (SC ST Reservation) ಸಮುದಾಯಗಳಿಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಘೋಷಣೆ ಮಾಡಿದ ನಂತರ. ಹಾಗಾದ್ರೆ ಎಸ್‌ಸಿ ಎಸ್‌ಎಸ್ಟಿಗಳಿಗೆ ಮೀಸಲಾತಿ ಹೆಚ್ಚಿಸೋದು ಅಂದುಕೊಂಡಷ್ಟು ಸುಲಭನಾ? ಆ ಹಾದಿಯಲ್ಲಿ ಬೊಮ್ಮಾಯಿಯವರಿಗೆ ಎದುರಾಗಲಿರೋ ಚಾಲೆಂಜ್‌ಗಳೇನು?  ಅಷ್ಟಕ್ಕೂ ಬೊಮ್ಮಾಯಿ ಸುತ್ತ ಸುತ್ತುತ್ತಿರುವ ಈ ಮಿಸಲಾತಿ ಚಕ್ರವ್ಯೂಹದ ಅಸಲಿಯತ್ತೇನು? ಮುಖ್ಯಮಂತ್ರಿ ಬೊಮ್ಮಾಯಿವರೂ ಜೇನುಗೂಡಿಗೆ ಕೈ ಹಾಕಿ ಬಿಟ್ರಾ? ಬೊಮ್ಮಾಯಿ ಸುತ್ತ ಸುತ್ತಿಕೊಂಡಿರೋ ಮೀಸಲಾತಿ ಚಕ್ರವ್ಯೂಹದ ಮುಂದಿನ ಪರಿಣಾಮಗಳೇನೇನು? ಇಲ್ಲಿದೆ ಕಂಪ್ಲೀಟ್‌ ವರದಿ  

ಸರ್ಕಾರಕ್ಕೆ ಗಡುವು ಕೊಟ್ಟ ಜಯಮೃತ್ಯುಂಜಯ ಸ್ವಾಮೀಜಿ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more