ಪಂಚಮಸಾಲಿಗಳ ಪಂಚ್, ವಾಲ್ಮೀಕಿ ವಾರ್,  ಕುರುಬರ ಕಿಕ್; ಸಿಎಂಗೆ ಸವಾಲಾಗಿದೆ ಮೀಸಲಾತಿ ಹೋರಾಟ

ಪಂಚಮಸಾಲಿಗಳ ಪಂಚ್, ವಾಲ್ಮೀಕಿ ವಾರ್, ಕುರುಬರ ಕಿಕ್; ಸಿಎಂಗೆ ಸವಾಲಾಗಿದೆ ಮೀಸಲಾತಿ ಹೋರಾಟ

Suvarna News   | Asianet News
Published : Feb 11, 2021, 03:37 PM ISTUpdated : Feb 11, 2021, 05:36 PM IST

ರಾಜ್ಯದಲ್ಲಿ ಮೀಸಲಾತಿ ಹೋರಾಟ ಜೋರಾಗಿದೆ. ಪಂಚಮಸಾಲಿ ಸಮುದಾಯ, ಕುರುಬ ಸಮುದಾಯ, ವಾಲ್ಮೀಕಿ ಸಮುದಾಯಗಳು ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿವೆ. ಇದು ಸಿಎಂ ಬಿಎಸ್‌ವೈ ಸವಾಲಾಗಿ ಪರಿಣಮಿಸಿದೆ. 

ಬೆಂಗಳೂರು (ಫೆ. 11): ರಾಜ್ಯದಲ್ಲಿ ಮೀಸಲಾತಿ ಹೋರಾಟ ಜೋರಾಗಿದೆ. ಪಂಚಮಸಾಲಿ ಸಮುದಾಯ, ಕುರುಬ ಸಮುದಾಯ, ವಾಲ್ಮೀಕಿ ಸಮುದಾಯಗಳು ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿವೆ. ಇದು ಸಿಎಂ ಬಿಎಸ್‌ವೈ ಸವಾಲಾಗಿ ಪರಿಣಮಿಸಿದೆ. 

ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ ನೀಡಲು ಮಾರ್ಚ್ 9 ರ ಗಡುವು ನೀಡಲಾಗಿದೆ. ಬೇಡಿಕೆ ಈಡೇರಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಇನ್ನೊಂದು ಕಡೆ ಪಂಚಮಸಾಲಿಯನ್ನು 2A ಗೆ ಸೇರಿಸಬೇಕೆಂದು ಒತ್ತಾಯಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯುತ್ತಿದೆ. ಈ ಎಲ್ಲಾ ಒತ್ತಡವನ್ನು ಸಿಎಂ ಹೇಗೆ ನಿಭಾಯಿಸ್ತಾರೆ..? 

 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?