ಪಂಚಮಸಾಲಿಗಳ ಪಂಚ್, ವಾಲ್ಮೀಕಿ ವಾರ್,  ಕುರುಬರ ಕಿಕ್; ಸಿಎಂಗೆ ಸವಾಲಾಗಿದೆ ಮೀಸಲಾತಿ ಹೋರಾಟ

ಪಂಚಮಸಾಲಿಗಳ ಪಂಚ್, ವಾಲ್ಮೀಕಿ ವಾರ್, ಕುರುಬರ ಕಿಕ್; ಸಿಎಂಗೆ ಸವಾಲಾಗಿದೆ ಮೀಸಲಾತಿ ಹೋರಾಟ

Published : Feb 11, 2021, 03:37 PM ISTUpdated : Feb 11, 2021, 05:36 PM IST

ರಾಜ್ಯದಲ್ಲಿ ಮೀಸಲಾತಿ ಹೋರಾಟ ಜೋರಾಗಿದೆ. ಪಂಚಮಸಾಲಿ ಸಮುದಾಯ, ಕುರುಬ ಸಮುದಾಯ, ವಾಲ್ಮೀಕಿ ಸಮುದಾಯಗಳು ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿವೆ. ಇದು ಸಿಎಂ ಬಿಎಸ್‌ವೈ ಸವಾಲಾಗಿ ಪರಿಣಮಿಸಿದೆ. 

ಬೆಂಗಳೂರು (ಫೆ. 11): ರಾಜ್ಯದಲ್ಲಿ ಮೀಸಲಾತಿ ಹೋರಾಟ ಜೋರಾಗಿದೆ. ಪಂಚಮಸಾಲಿ ಸಮುದಾಯ, ಕುರುಬ ಸಮುದಾಯ, ವಾಲ್ಮೀಕಿ ಸಮುದಾಯಗಳು ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿವೆ. ಇದು ಸಿಎಂ ಬಿಎಸ್‌ವೈ ಸವಾಲಾಗಿ ಪರಿಣಮಿಸಿದೆ. 

ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ ನೀಡಲು ಮಾರ್ಚ್ 9 ರ ಗಡುವು ನೀಡಲಾಗಿದೆ. ಬೇಡಿಕೆ ಈಡೇರಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಇನ್ನೊಂದು ಕಡೆ ಪಂಚಮಸಾಲಿಯನ್ನು 2A ಗೆ ಸೇರಿಸಬೇಕೆಂದು ಒತ್ತಾಯಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯುತ್ತಿದೆ. ಈ ಎಲ್ಲಾ ಒತ್ತಡವನ್ನು ಸಿಎಂ ಹೇಗೆ ನಿಭಾಯಿಸ್ತಾರೆ..? 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!