ಪಂಚಮಸಾಲಿಗಳ ಪಂಚ್, ವಾಲ್ಮೀಕಿ ವಾರ್,  ಕುರುಬರ ಕಿಕ್; ಸಿಎಂಗೆ ಸವಾಲಾಗಿದೆ ಮೀಸಲಾತಿ ಹೋರಾಟ

ಪಂಚಮಸಾಲಿಗಳ ಪಂಚ್, ವಾಲ್ಮೀಕಿ ವಾರ್, ಕುರುಬರ ಕಿಕ್; ಸಿಎಂಗೆ ಸವಾಲಾಗಿದೆ ಮೀಸಲಾತಿ ಹೋರಾಟ

Suvarna News   | Asianet News
Published : Feb 11, 2021, 03:37 PM ISTUpdated : Feb 11, 2021, 05:36 PM IST

ರಾಜ್ಯದಲ್ಲಿ ಮೀಸಲಾತಿ ಹೋರಾಟ ಜೋರಾಗಿದೆ. ಪಂಚಮಸಾಲಿ ಸಮುದಾಯ, ಕುರುಬ ಸಮುದಾಯ, ವಾಲ್ಮೀಕಿ ಸಮುದಾಯಗಳು ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿವೆ. ಇದು ಸಿಎಂ ಬಿಎಸ್‌ವೈ ಸವಾಲಾಗಿ ಪರಿಣಮಿಸಿದೆ. 

ಬೆಂಗಳೂರು (ಫೆ. 11): ರಾಜ್ಯದಲ್ಲಿ ಮೀಸಲಾತಿ ಹೋರಾಟ ಜೋರಾಗಿದೆ. ಪಂಚಮಸಾಲಿ ಸಮುದಾಯ, ಕುರುಬ ಸಮುದಾಯ, ವಾಲ್ಮೀಕಿ ಸಮುದಾಯಗಳು ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿವೆ. ಇದು ಸಿಎಂ ಬಿಎಸ್‌ವೈ ಸವಾಲಾಗಿ ಪರಿಣಮಿಸಿದೆ. 

ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ ನೀಡಲು ಮಾರ್ಚ್ 9 ರ ಗಡುವು ನೀಡಲಾಗಿದೆ. ಬೇಡಿಕೆ ಈಡೇರಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಇನ್ನೊಂದು ಕಡೆ ಪಂಚಮಸಾಲಿಯನ್ನು 2A ಗೆ ಸೇರಿಸಬೇಕೆಂದು ಒತ್ತಾಯಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯುತ್ತಿದೆ. ಈ ಎಲ್ಲಾ ಒತ್ತಡವನ್ನು ಸಿಎಂ ಹೇಗೆ ನಿಭಾಯಿಸ್ತಾರೆ..? 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!