ಪಂಚಮಸಾಲಿಗಳ ಪಂಚ್, ವಾಲ್ಮೀಕಿ ವಾರ್,  ಕುರುಬರ ಕಿಕ್; ಸಿಎಂಗೆ ಸವಾಲಾಗಿದೆ ಮೀಸಲಾತಿ ಹೋರಾಟ

ಪಂಚಮಸಾಲಿಗಳ ಪಂಚ್, ವಾಲ್ಮೀಕಿ ವಾರ್, ಕುರುಬರ ಕಿಕ್; ಸಿಎಂಗೆ ಸವಾಲಾಗಿದೆ ಮೀಸಲಾತಿ ಹೋರಾಟ

Suvarna News   | Asianet News
Published : Feb 11, 2021, 03:37 PM ISTUpdated : Feb 11, 2021, 05:36 PM IST

ರಾಜ್ಯದಲ್ಲಿ ಮೀಸಲಾತಿ ಹೋರಾಟ ಜೋರಾಗಿದೆ. ಪಂಚಮಸಾಲಿ ಸಮುದಾಯ, ಕುರುಬ ಸಮುದಾಯ, ವಾಲ್ಮೀಕಿ ಸಮುದಾಯಗಳು ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿವೆ. ಇದು ಸಿಎಂ ಬಿಎಸ್‌ವೈ ಸವಾಲಾಗಿ ಪರಿಣಮಿಸಿದೆ. 

ಬೆಂಗಳೂರು (ಫೆ. 11): ರಾಜ್ಯದಲ್ಲಿ ಮೀಸಲಾತಿ ಹೋರಾಟ ಜೋರಾಗಿದೆ. ಪಂಚಮಸಾಲಿ ಸಮುದಾಯ, ಕುರುಬ ಸಮುದಾಯ, ವಾಲ್ಮೀಕಿ ಸಮುದಾಯಗಳು ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿವೆ. ಇದು ಸಿಎಂ ಬಿಎಸ್‌ವೈ ಸವಾಲಾಗಿ ಪರಿಣಮಿಸಿದೆ. 

ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ ನೀಡಲು ಮಾರ್ಚ್ 9 ರ ಗಡುವು ನೀಡಲಾಗಿದೆ. ಬೇಡಿಕೆ ಈಡೇರಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಇನ್ನೊಂದು ಕಡೆ ಪಂಚಮಸಾಲಿಯನ್ನು 2A ಗೆ ಸೇರಿಸಬೇಕೆಂದು ಒತ್ತಾಯಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯುತ್ತಿದೆ. ಈ ಎಲ್ಲಾ ಒತ್ತಡವನ್ನು ಸಿಎಂ ಹೇಗೆ ನಿಭಾಯಿಸ್ತಾರೆ..? 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!