ಮೀಸಲಾತಿ ಹೋರಾಟ, ಸಿದ್ದು- ಬಿಎಸ್‌ವೈಗೆ ಪ್ರಾಣ ಸಂಕಟ..!

ಮೀಸಲಾತಿ ಹೋರಾಟ, ಸಿದ್ದು- ಬಿಎಸ್‌ವೈಗೆ ಪ್ರಾಣ ಸಂಕಟ..!

Suvarna News   | Asianet News
Published : Feb 14, 2021, 12:40 PM ISTUpdated : Feb 14, 2021, 12:45 PM IST

ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿದೆ. ಪಂಚಮಸಾಲಿ, ಕುರುಬ ಮೀಸಲಾತಿ ಹೋರಾಟದ ನಂತರ ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂಬ ಕೂಗು ಜೋರಾಗಿದೆ. 

ಬೆಂಗಳೂರು (ಫೆ. 14): ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿದೆ. ಪಂಚಮಸಾಲಿ, ಕುರುಬ ಮೀಸಲಾತಿ ಹೋರಾಟದ ನಂತರ ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂಬ ಕೂಗು ಜೋರಾಗಿದೆ. 

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಕೊಡಲು ಮಾರ್ಚ್ 4 ರವರೆಗೆ ಡೆಡ್‌ಲೈನ್ ನೀಡಲಾಗಿದ್ದು, ಕೊಡದಿದ್ರೆ ಅಮರಣಾಂತ ಉಪವಾಸ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ. ಒಂದು ಸಮುದಾಯಕ್ಕೆ ಕೊಟ್ಟರೆ ಇನ್ನೊಂದು ಸಮುದಾಯದ ಆಕ್ರೋಶಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಹಾಗಾಗಿ ಯಡಿಯೂರಪ್ಪ ಗೊಂದಲದಲ್ಲಿದ್ದಾರೆ. ಈ ಮೀಸಲಾತಿ ಹೋರಾಟ ಎಲ್ಲಿಗೆ ಹೋಗಿ ತಲುಪಬಹುದು..? 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?