ಮೀಸಲಾತಿ ಹೋರಾಟ, ಸಿದ್ದು- ಬಿಎಸ್‌ವೈಗೆ ಪ್ರಾಣ ಸಂಕಟ..!

ಮೀಸಲಾತಿ ಹೋರಾಟ, ಸಿದ್ದು- ಬಿಎಸ್‌ವೈಗೆ ಪ್ರಾಣ ಸಂಕಟ..!

Suvarna News   | Asianet News
Published : Feb 14, 2021, 12:40 PM ISTUpdated : Feb 14, 2021, 12:45 PM IST

ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿದೆ. ಪಂಚಮಸಾಲಿ, ಕುರುಬ ಮೀಸಲಾತಿ ಹೋರಾಟದ ನಂತರ ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂಬ ಕೂಗು ಜೋರಾಗಿದೆ. 

ಬೆಂಗಳೂರು (ಫೆ. 14): ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿದೆ. ಪಂಚಮಸಾಲಿ, ಕುರುಬ ಮೀಸಲಾತಿ ಹೋರಾಟದ ನಂತರ ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂಬ ಕೂಗು ಜೋರಾಗಿದೆ. 

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಕೊಡಲು ಮಾರ್ಚ್ 4 ರವರೆಗೆ ಡೆಡ್‌ಲೈನ್ ನೀಡಲಾಗಿದ್ದು, ಕೊಡದಿದ್ರೆ ಅಮರಣಾಂತ ಉಪವಾಸ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ. ಒಂದು ಸಮುದಾಯಕ್ಕೆ ಕೊಟ್ಟರೆ ಇನ್ನೊಂದು ಸಮುದಾಯದ ಆಕ್ರೋಶಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಹಾಗಾಗಿ ಯಡಿಯೂರಪ್ಪ ಗೊಂದಲದಲ್ಲಿದ್ದಾರೆ. ಈ ಮೀಸಲಾತಿ ಹೋರಾಟ ಎಲ್ಲಿಗೆ ಹೋಗಿ ತಲುಪಬಹುದು..? 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?