ಬೊಮ್ಮಾಯಿ ಸಂಪುಟಕ್ಕೆ ಸರ್ಜರಿ ಮಾಡಿ ಎಲೆಕ್ಷನ್‌ಗೆ ತಯಾರಿ, ಯಾರಿಗೆ ಲಕ್? ಯಾರಿಗೆ ಕೊಕ್?

ಬೊಮ್ಮಾಯಿ ಸಂಪುಟಕ್ಕೆ ಸರ್ಜರಿ ಮಾಡಿ ಎಲೆಕ್ಷನ್‌ಗೆ ತಯಾರಿ, ಯಾರಿಗೆ ಲಕ್? ಯಾರಿಗೆ ಕೊಕ್?

Published : Mar 21, 2022, 05:14 PM IST

ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಉಳಿದಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಪ್ಲಾನ್‌ಗಳು ನಡೆದಿವೆ. ಅಲ್ಲದೇ ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕೆಂಬ ಚಿಂತನೆಗಳು ನಡೆದಿದೆ. ಮುಂಬರುವ ಚುನಾವಣೆ ದೃಷ್ಟಿ ಇಟ್ಟುಕೊಂಡು ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಹಾಕುತ್ತಿದೆ.

ಬೆಂಗಳೂರು, (ಮಾ.21): ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಉಳಿದಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಪ್ಲಾನ್‌ಗಳು ನಡೆದಿವೆ. ಅಲ್ಲದೇ ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕೆಂಬ ಚಿಂತನೆಗಳು ನಡೆದಿದೆ. ಮುಂಬರುವ ಚುನಾವಣೆ ದೃಷ್ಟಿ ಇಟ್ಟುಕೊಂಡು ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಹಾಕುತ್ತಿದೆ.

Karnataka Politics: ಜೆಪಿ ನಡ್ಡಾ ಬರ್ತಿದ್ದಾರೆ.. 4+4 ಸೂತ್ರ... ಯಾರಿಗೆಲ್ಲ ಸಂಪುಟ ಚಾನ್ಸ್!

ಸಂಪುಟ ವಿಸ್ತರಣೆಗೆ ಕೆಲವೊಂದು ಅಡೆತಡೆಗಳು ಎದುರಾಗಿದೆ. ಸದ್ಯ ನಾಲ್ಕು ಸ್ಥಾನಗಳಿಗೆ ಸಾಕಷ್ಟು ಆಕಾಂಕ್ಷಿಗಳು ಇದ್ದಾರೆ. ಈ ಪೈಕಿ ಸಿ.ಪಿ ಯೋಗೀಶ್ವರ್, ರಾಜೂಗೌಡ, ಎಂಪಿ ಕುಮಾರ ಸ್ವಾಮಿ, ಪೂರ್ಣಿಮಾ ಶ್ರೀನಿವಾಸ್, ಎಂಪಿ ರೇಣುಕಾಚಾರ್ಯ ಸೇರಿದಂತೆ ಇನ್ನೂ ಹಲವರು ಶಾಸಕರು ಆಕಾಂಕ್ಷಿಯಾಗಿದ್ದಾರೆ. ಇವರಷ್ಟೇ ಮಾತ್ರವಲ್ಲಿ ಸಿಎಂ ಸ್ಥಾನ ಕಳೆದಿಕೊಂಡಿರುವ ಬಿಎಸ್ ಯಡಿಯೂರಪ್ಪ ಇದೀಗ ತಮ್ಮ ಪುತ್ರ ಬಿವೈ ವಿಜಯೇಂದ್ರಗೆ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಲು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹಾಗಾದ್ರೆ, ಯಾರಿಗೆ ಲಕ್? ಯಾರಿಗೆ ಕೊಕ್? ಎಲ್ಲವೂ ಸಸ್ಪೆನ್ಸ್

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more