ಬೊಮ್ಮಾಯಿ ಸಂಪುಟಕ್ಕೆ ಸರ್ಜರಿ ಮಾಡಿ ಎಲೆಕ್ಷನ್‌ಗೆ ತಯಾರಿ, ಯಾರಿಗೆ ಲಕ್? ಯಾರಿಗೆ ಕೊಕ್?

ಬೊಮ್ಮಾಯಿ ಸಂಪುಟಕ್ಕೆ ಸರ್ಜರಿ ಮಾಡಿ ಎಲೆಕ್ಷನ್‌ಗೆ ತಯಾರಿ, ಯಾರಿಗೆ ಲಕ್? ಯಾರಿಗೆ ಕೊಕ್?

Published : Mar 21, 2022, 05:14 PM IST

ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಉಳಿದಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಪ್ಲಾನ್‌ಗಳು ನಡೆದಿವೆ. ಅಲ್ಲದೇ ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕೆಂಬ ಚಿಂತನೆಗಳು ನಡೆದಿದೆ. ಮುಂಬರುವ ಚುನಾವಣೆ ದೃಷ್ಟಿ ಇಟ್ಟುಕೊಂಡು ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಹಾಕುತ್ತಿದೆ.

ಬೆಂಗಳೂರು, (ಮಾ.21): ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಉಳಿದಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಪ್ಲಾನ್‌ಗಳು ನಡೆದಿವೆ. ಅಲ್ಲದೇ ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕೆಂಬ ಚಿಂತನೆಗಳು ನಡೆದಿದೆ. ಮುಂಬರುವ ಚುನಾವಣೆ ದೃಷ್ಟಿ ಇಟ್ಟುಕೊಂಡು ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಹಾಕುತ್ತಿದೆ.

Karnataka Politics: ಜೆಪಿ ನಡ್ಡಾ ಬರ್ತಿದ್ದಾರೆ.. 4+4 ಸೂತ್ರ... ಯಾರಿಗೆಲ್ಲ ಸಂಪುಟ ಚಾನ್ಸ್!

ಸಂಪುಟ ವಿಸ್ತರಣೆಗೆ ಕೆಲವೊಂದು ಅಡೆತಡೆಗಳು ಎದುರಾಗಿದೆ. ಸದ್ಯ ನಾಲ್ಕು ಸ್ಥಾನಗಳಿಗೆ ಸಾಕಷ್ಟು ಆಕಾಂಕ್ಷಿಗಳು ಇದ್ದಾರೆ. ಈ ಪೈಕಿ ಸಿ.ಪಿ ಯೋಗೀಶ್ವರ್, ರಾಜೂಗೌಡ, ಎಂಪಿ ಕುಮಾರ ಸ್ವಾಮಿ, ಪೂರ್ಣಿಮಾ ಶ್ರೀನಿವಾಸ್, ಎಂಪಿ ರೇಣುಕಾಚಾರ್ಯ ಸೇರಿದಂತೆ ಇನ್ನೂ ಹಲವರು ಶಾಸಕರು ಆಕಾಂಕ್ಷಿಯಾಗಿದ್ದಾರೆ. ಇವರಷ್ಟೇ ಮಾತ್ರವಲ್ಲಿ ಸಿಎಂ ಸ್ಥಾನ ಕಳೆದಿಕೊಂಡಿರುವ ಬಿಎಸ್ ಯಡಿಯೂರಪ್ಪ ಇದೀಗ ತಮ್ಮ ಪುತ್ರ ಬಿವೈ ವಿಜಯೇಂದ್ರಗೆ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಲು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹಾಗಾದ್ರೆ, ಯಾರಿಗೆ ಲಕ್? ಯಾರಿಗೆ ಕೊಕ್? ಎಲ್ಲವೂ ಸಸ್ಪೆನ್ಸ್

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more