ಬೊಮ್ಮಾಯಿ ಸಂಪುಟಕ್ಕೆ ಸರ್ಜರಿ ಮಾಡಿ ಎಲೆಕ್ಷನ್‌ಗೆ ತಯಾರಿ, ಯಾರಿಗೆ ಲಕ್? ಯಾರಿಗೆ ಕೊಕ್?

ಬೊಮ್ಮಾಯಿ ಸಂಪುಟಕ್ಕೆ ಸರ್ಜರಿ ಮಾಡಿ ಎಲೆಕ್ಷನ್‌ಗೆ ತಯಾರಿ, ಯಾರಿಗೆ ಲಕ್? ಯಾರಿಗೆ ಕೊಕ್?

Published : Mar 21, 2022, 05:14 PM IST

ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಉಳಿದಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಪ್ಲಾನ್‌ಗಳು ನಡೆದಿವೆ. ಅಲ್ಲದೇ ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕೆಂಬ ಚಿಂತನೆಗಳು ನಡೆದಿದೆ. ಮುಂಬರುವ ಚುನಾವಣೆ ದೃಷ್ಟಿ ಇಟ್ಟುಕೊಂಡು ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಹಾಕುತ್ತಿದೆ.

ಬೆಂಗಳೂರು, (ಮಾ.21): ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಉಳಿದಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಪ್ಲಾನ್‌ಗಳು ನಡೆದಿವೆ. ಅಲ್ಲದೇ ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕೆಂಬ ಚಿಂತನೆಗಳು ನಡೆದಿದೆ. ಮುಂಬರುವ ಚುನಾವಣೆ ದೃಷ್ಟಿ ಇಟ್ಟುಕೊಂಡು ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಹಾಕುತ್ತಿದೆ.

Karnataka Politics: ಜೆಪಿ ನಡ್ಡಾ ಬರ್ತಿದ್ದಾರೆ.. 4+4 ಸೂತ್ರ... ಯಾರಿಗೆಲ್ಲ ಸಂಪುಟ ಚಾನ್ಸ್!

ಸಂಪುಟ ವಿಸ್ತರಣೆಗೆ ಕೆಲವೊಂದು ಅಡೆತಡೆಗಳು ಎದುರಾಗಿದೆ. ಸದ್ಯ ನಾಲ್ಕು ಸ್ಥಾನಗಳಿಗೆ ಸಾಕಷ್ಟು ಆಕಾಂಕ್ಷಿಗಳು ಇದ್ದಾರೆ. ಈ ಪೈಕಿ ಸಿ.ಪಿ ಯೋಗೀಶ್ವರ್, ರಾಜೂಗೌಡ, ಎಂಪಿ ಕುಮಾರ ಸ್ವಾಮಿ, ಪೂರ್ಣಿಮಾ ಶ್ರೀನಿವಾಸ್, ಎಂಪಿ ರೇಣುಕಾಚಾರ್ಯ ಸೇರಿದಂತೆ ಇನ್ನೂ ಹಲವರು ಶಾಸಕರು ಆಕಾಂಕ್ಷಿಯಾಗಿದ್ದಾರೆ. ಇವರಷ್ಟೇ ಮಾತ್ರವಲ್ಲಿ ಸಿಎಂ ಸ್ಥಾನ ಕಳೆದಿಕೊಂಡಿರುವ ಬಿಎಸ್ ಯಡಿಯೂರಪ್ಪ ಇದೀಗ ತಮ್ಮ ಪುತ್ರ ಬಿವೈ ವಿಜಯೇಂದ್ರಗೆ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಲು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹಾಗಾದ್ರೆ, ಯಾರಿಗೆ ಲಕ್? ಯಾರಿಗೆ ಕೊಕ್? ಎಲ್ಲವೂ ಸಸ್ಪೆನ್ಸ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more