ಸಿಎಂ ರಾಜಿನಾಮೆ ಹೇಳಿಕೆ ಹಿಂದೆ ವಿರೋಧಿಗಳಿಗಿದೆ ಈ ಸಂದೇಶ

ಸಿಎಂ ರಾಜಿನಾಮೆ ಹೇಳಿಕೆ ಹಿಂದೆ ವಿರೋಧಿಗಳಿಗಿದೆ ಈ ಸಂದೇಶ

Published : Jun 07, 2021, 10:45 AM IST

ಪಕ್ಷದ ಹೈಕಮಾಂಡ್ ಬಯಸಿದರೆ ರಾಜೀನಾಮೆಗೂ ಸಿದ್ಧ ಎಂಬ ಸಿಎಂ ಯಡಿಯೂರಪ್ಪ ಅವರ ಹೇಳಿಕೆ ಬಿಜೆಪಿಯಲ್ಲಿ ತಲ್ಲಣ ಮೂಡಿಸಿದೆ. ಸಿಎಂ ಈ ಹೇಳಿಕೆಯ ಹಿಂದೆ ಒಂದು ಗಟ್ಟಿ ಸಂದೇಶವಿದೆ.

ಬೆಂಗಳೂರು (ಜೂ. 07): ಪಕ್ಷದ ಹೈಕಮಾಂಡ್ ಬಯಸಿದರೆ ರಾಜೀನಾಮೆಗೂ ಸಿದ್ಧ ಎಂಬ ಸಿಎಂ ಯಡಿಯೂರಪ್ಪ ಅವರ ಹೇಳಿಕೆ ಬಿಜೆಪಿಯಲ್ಲಿ ತಲ್ಲಣ ಮೂಡಿಸಿದೆ. ಸಿಎಂ ಈ ಹೇಳಿಕೆಯ ಹಿಂದೆ ಒಂದು ಗಟ್ಟಿ ಸಂದೇಶವಿದೆ. ಪಕ್ಷದೊಳಗಿನ ವಿರೋಧಿಗಳು ನಾಯಕತ್ವದ ಬಗ್ಗೆ ಬಹಿರಂಗ ಹೇಳಿಕೆ ನೀಡುವುದನ್ನು ತಡೆಯಬಹುದು. ತಾವೂ ಎಲ್ಲದಕ್ಕೂ ಸಿದ್ಧ. ಬೇಕಾದರೆ ಬದಲಾವಣೆ ಮಾಡಿ ನೋಡಿ ಎಂಬ ಸೂಕ್ಷ್ಮ ಸಂದೇಶವನ್ನು ಪಕ್ಷದ ವರಿಷ್ಠರಿಗೆ ರವಾನಿಸಿರಬಹುದು. 

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!