ರೆಸಾರ್ಟ್‌ ಸೀಕ್ರೆಟ್ ಮೀಟಿಂಗ್ ಬಗ್ಗೆ ಬಿಜೆಪಿ ಶಾಸಕ ಕೊಟ್ಟ ಪ್ರತಿಕ್ರಿಯೆ ಇದು...

ರೆಸಾರ್ಟ್‌ ಸೀಕ್ರೆಟ್ ಮೀಟಿಂಗ್ ಬಗ್ಗೆ ಬಿಜೆಪಿ ಶಾಸಕ ಕೊಟ್ಟ ಪ್ರತಿಕ್ರಿಯೆ ಇದು...

Published : Jan 23, 2021, 05:35 PM ISTUpdated : Jan 23, 2021, 05:53 PM IST

ಸಚಿವರೂ ಸಹ ತಮ್ಮ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದು, ಅವರೂ ಸಹ ರೆಸಾರ್ಟ್‌ ಪಾಲಿಟಿಕ್ಸ್ ‌ ಮೊರೆ ಹೋಗಿದ್ದಾರೆ. ಇನ್ನು ರೆಸಾರ್ಟ್‌ನಲ್ಲಿ ಸೀಕ್ರೆಟ್ ಮೀಟಿಂಗ್ ಬಗ್ಗೆ ಬಿಜೆಪಿ ಶಾಸಕರು ಹೇಳಿದ್ದು ಹೀಗೆ....

ಚಿಕ್ಕಮಗಳೂರು, (ಜ.23): ಸಂಪುಟ ವಿಸ್ತರಣೆಯಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವ ಸ್ಥಾನ ಸಿಗದಿದ್ದಕ್ಕೆ ಕೆಲ ಅತೃಪ್ತ ಶಾಸಕರು ಗುಪ್ತ್ ಗುಪ್ತ್ ಸಭೆ ನಡೆಸುತ್ತಿದ್ದಾರೆ.

ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ರೆಸಾರ್ಟ್‌ನಲ್ಲಿ ಅಸಮಾಧಾನಿತರ ಸೀಕ್ರೆಟ್ ಮೀಟಿಂಗ್

ಇನ್ನೂ ಇದರ ಮಧ್ಯೆ ಸಚಿವರೂ ಸಹ ತಮ್ಮ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದು, ಅವರೂ ಸಹ ರೆಸಾರ್ಟ್‌ ಪಾಲಿಟಿಕ್ಸ್‌ ಮೊರೆ ಹೋಗಿದ್ದಾರೆ. ಇನ್ನು ರೆಸಾರ್ಟ್‌ನಲ್ಲಿ ಸೀಕ್ರೆಟ್ ಮೀಟಿಂಗ್ ಬಗ್ಗೆ ಬಿಜೆಪಿ ಶಾಸಕರು ಹೇಳಿದ್ದು ಹೀಗೆ....

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!