ಅತಿರಥರ ಅಖಾಡ: ಸಿಂ'ಹಾಸನ'ದಲ್ಲಿ ಹೇಗಿದೆ ರಣಕಣ?, ಸ್ವರೂಪ್‌ ಪರ ರೇವಣ್ಣ ಫ್ಯಾಮಿಲಿ !

ಅತಿರಥರ ಅಖಾಡ: ಸಿಂ'ಹಾಸನ'ದಲ್ಲಿ ಹೇಗಿದೆ ರಣಕಣ?, ಸ್ವರೂಪ್‌ ಪರ ರೇವಣ್ಣ ಫ್ಯಾಮಿಲಿ !

Published : Apr 27, 2023, 04:58 PM IST

ಹಾಸನದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ನೇರ ಹಣಾಹಣಿ
ಹಾಸನವನ್ನ ಮರಳಿ ಕೈವಶ ಮಾಡಿಕೊಳ್ಳುತ್ತಾ ಜೆಡಿಎಸ್‌?
ಜಿಲ್ಲೆಯಲ್ಲಿ ಎರಡೂ ಪಕ್ಷಗಳಿಂದ ಅಬ್ಬರದ ಪ್ರಚಾರ
 

ಹಾಸನ: ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ಪ್ರೀತಂ ಗೌಡ 50 ಸಾವಿರಕ್ಕಿಂತ ಹೆಚ್ಚು ಮತ ಪಡೆಯುವುದಾಗಿ ಸವಾಲು ಹಾಕಿದ್ದಾರೆ. ಇದಕ್ಕೆ ಜೆಡಿಎಸ್ ಅಭ್ಯರ್ಥಿ ಟಕ್ಕರ್‌ ಕೊಡ್ತಾರಾ ಎಂದು ನೋಡಬೇಕಿದೆ. 2018ರ ಫಲಿತಾಂಶ ನೋಡೋದಾದ್ರೆ, ಪ್ರೀತಂ ಗೌಡ 63 ಸಾವಿರ ಮತಗಳನ್ನು ಪಡೆದಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಹೆಚ್‌.ಎಸ್‌.ಪ್ರಕಾಶ್‌ಗೆ 50 ಸಾವಿರ ಮತ, ಕಾಂಗ್ರೆಸ್‌ನ ಹೆಚ್‌.ಕೆ.ಮಹೇಶ್‌ 38 ಸಾವಿರ ಮತಗಳು ಬಂದಿವೆ. ಒಟ್ಟಿನಲ್ಲಿ ಪ್ರೀತಂ ಗೌಡ 13 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ. ಹಾಗಾಗಿ ಈ ಬಾರಿ ಸಹ ಗೆಲ್ಲಲು ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿವೆ.

ಇದನ್ನೂ ವೀಕ್ಷಿಸಿ: ನನ್ನ ವೋಟು ನನ್ನ ಮಾತು: ಹುಬ್ಬಳ್ಳಿ ಸೆಂಟ್ರಲ್‌ನಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ತಾರಾ ?

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?