ಕೆಂಪೇಗೌಡ ಜಯಂತಿ ಹೆಸರಲ್ಲಿ ಸೇಡಿನ ರಾಜಕಾರಣ..? ಶಿಷ್ಟಾಚಾರ ಮರೆಯಿತಾ ಕಾಂಗ್ರೆಸ್ ಸರ್ಕಾರ..?

ಕೆಂಪೇಗೌಡ ಜಯಂತಿ ಹೆಸರಲ್ಲಿ ಸೇಡಿನ ರಾಜಕಾರಣ..? ಶಿಷ್ಟಾಚಾರ ಮರೆಯಿತಾ ಕಾಂಗ್ರೆಸ್ ಸರ್ಕಾರ..?

Published : Jun 26, 2024, 04:09 PM ISTUpdated : Jun 26, 2024, 04:10 PM IST

ದ್ವೇಷದ ರಾಜಕಾರಣಕ್ಕೆ ಮುಂದಾದ ಕಾಂಗ್ರೆಸ್‌ನ ಒಕ್ಕಲಿಗ ನಾಯಕರು..?
ಚುನಾವಣೆ ಸೋಲಿನ ಸೇಡು ಕಾರ್ಯಕ್ರಮದ ಮೂಲಕ ತೀರಿಸಿಕೊಂಡ್ರಾ..?
ನಾನೇ ಮುಂದಿನ  ಒಕ್ಕಲಿಗ ಜನಾಂಗದ ನಾಯಕ ಅಂತ ಸಂದೇಶ ನೀಡಿದ್ರಾ..?

ಕೆಂಪೇಗೌಡ ಜಯಂತಿ (Kempegowda Jayanti) ಹೆಸರಲ್ಲಿ ಒಕ್ಕಲಿಗ ನಾಯಕರಿಗೆ (Vokkaliga leaders) ಅನ್ಯಾಯ ಮಾಡುವ ಮೂಲಕ ಸೇಡಿನ ರಾಜಕಾರಣ(Revenge politics) ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಜಯಂತಿ ಹೆಸರಲ್ಲಿ ಒಕ್ಕಲಿಗ ನಾಯಕರ ಹೆಸರನ್ನು ಸರ್ಕಾರ ಕೈಬಿಟ್ಟಿದೆ ಎನ್ನಲಾಗ್ತಿದೆ. ಸರ್ಕಾರದ ನಡೆಗೆ ರಾಜ್ಯ ಒಕ್ಕಲಿಗ ಸಂಘ ತೀರ್ವ ವಿರೋಧ ವ್ಯಕ್ತಪಡಿಸಿದೆ. ಜೂನ್ 27 ರಂದು ನಗರದ ಕಂಠೀರವ ಕ್ರೀಡಾಂಗಣದಲ್ಲಿ  ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಒಕ್ಕಲಿಗ ನಾಯಕರ ಹೆಸರಿಲ್ಲ. ಮಾಜಿ ಪ್ರಧಾನಿ ಹಾಲಿ ರಾಜಸಭಾ ಸದಸ್ಯ ಹೆಚ್ ಡಿ ದೇವೆಗೌಡ,  ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೆಸರನ್ನು ಸರ್ಕಾರ ಕೈಬಿಟ್ಟಿದೆ. ಆಹ್ವಾನ ಪತ್ರಿಕೆಯಲ್ಲಿ ಇಬ್ಬರ ಹೆಸರನ್ನು ರಾಜ್ಯ ಸರ್ಕಾರ ಹಾಕಿಲ್ಲ.  ರಾಜ್ಯದ ವಿವಿಧ ಜಿಲ್ಲೆಗಳ ಒಕ್ಕಲಿಗ ನಾಯಕರ ಹೆಸರು ಪ್ರಕಟಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಡಿಕೆಶಿಯನ್ನು ಸಿಎಂ ಮಾಡಿ, ಎಷ್ಟು ಬೇಕಾದ್ರೂ DCM ಮಾಡಲಿ: ಹೆಚ್ಚುವರಿ ಡಿಸಿಎಂಗೆ ಸ್ವಪಕ್ಷ ಶಾಸಕನಿಂದಲೇ ವಿರೋಧ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more