ಕೆಂಪೇಗೌಡ ಜಯಂತಿ ಹೆಸರಲ್ಲಿ ಸೇಡಿನ ರಾಜಕಾರಣ..? ಶಿಷ್ಟಾಚಾರ ಮರೆಯಿತಾ ಕಾಂಗ್ರೆಸ್ ಸರ್ಕಾರ..?

ಕೆಂಪೇಗೌಡ ಜಯಂತಿ ಹೆಸರಲ್ಲಿ ಸೇಡಿನ ರಾಜಕಾರಣ..? ಶಿಷ್ಟಾಚಾರ ಮರೆಯಿತಾ ಕಾಂಗ್ರೆಸ್ ಸರ್ಕಾರ..?

Published : Jun 26, 2024, 04:09 PM ISTUpdated : Jun 26, 2024, 04:10 PM IST

ದ್ವೇಷದ ರಾಜಕಾರಣಕ್ಕೆ ಮುಂದಾದ ಕಾಂಗ್ರೆಸ್‌ನ ಒಕ್ಕಲಿಗ ನಾಯಕರು..?
ಚುನಾವಣೆ ಸೋಲಿನ ಸೇಡು ಕಾರ್ಯಕ್ರಮದ ಮೂಲಕ ತೀರಿಸಿಕೊಂಡ್ರಾ..?
ನಾನೇ ಮುಂದಿನ  ಒಕ್ಕಲಿಗ ಜನಾಂಗದ ನಾಯಕ ಅಂತ ಸಂದೇಶ ನೀಡಿದ್ರಾ..?

ಕೆಂಪೇಗೌಡ ಜಯಂತಿ (Kempegowda Jayanti) ಹೆಸರಲ್ಲಿ ಒಕ್ಕಲಿಗ ನಾಯಕರಿಗೆ (Vokkaliga leaders) ಅನ್ಯಾಯ ಮಾಡುವ ಮೂಲಕ ಸೇಡಿನ ರಾಜಕಾರಣ(Revenge politics) ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಜಯಂತಿ ಹೆಸರಲ್ಲಿ ಒಕ್ಕಲಿಗ ನಾಯಕರ ಹೆಸರನ್ನು ಸರ್ಕಾರ ಕೈಬಿಟ್ಟಿದೆ ಎನ್ನಲಾಗ್ತಿದೆ. ಸರ್ಕಾರದ ನಡೆಗೆ ರಾಜ್ಯ ಒಕ್ಕಲಿಗ ಸಂಘ ತೀರ್ವ ವಿರೋಧ ವ್ಯಕ್ತಪಡಿಸಿದೆ. ಜೂನ್ 27 ರಂದು ನಗರದ ಕಂಠೀರವ ಕ್ರೀಡಾಂಗಣದಲ್ಲಿ  ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಒಕ್ಕಲಿಗ ನಾಯಕರ ಹೆಸರಿಲ್ಲ. ಮಾಜಿ ಪ್ರಧಾನಿ ಹಾಲಿ ರಾಜಸಭಾ ಸದಸ್ಯ ಹೆಚ್ ಡಿ ದೇವೆಗೌಡ,  ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೆಸರನ್ನು ಸರ್ಕಾರ ಕೈಬಿಟ್ಟಿದೆ. ಆಹ್ವಾನ ಪತ್ರಿಕೆಯಲ್ಲಿ ಇಬ್ಬರ ಹೆಸರನ್ನು ರಾಜ್ಯ ಸರ್ಕಾರ ಹಾಕಿಲ್ಲ.  ರಾಜ್ಯದ ವಿವಿಧ ಜಿಲ್ಲೆಗಳ ಒಕ್ಕಲಿಗ ನಾಯಕರ ಹೆಸರು ಪ್ರಕಟಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಡಿಕೆಶಿಯನ್ನು ಸಿಎಂ ಮಾಡಿ, ಎಷ್ಟು ಬೇಕಾದ್ರೂ DCM ಮಾಡಲಿ: ಹೆಚ್ಚುವರಿ ಡಿಸಿಎಂಗೆ ಸ್ವಪಕ್ಷ ಶಾಸಕನಿಂದಲೇ ವಿರೋಧ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more