ಕೆಂಪೇಗೌಡ ಜಯಂತಿ ಹೆಸರಲ್ಲಿ ಸೇಡಿನ ರಾಜಕಾರಣ..? ಶಿಷ್ಟಾಚಾರ ಮರೆಯಿತಾ ಕಾಂಗ್ರೆಸ್ ಸರ್ಕಾರ..?

ಕೆಂಪೇಗೌಡ ಜಯಂತಿ ಹೆಸರಲ್ಲಿ ಸೇಡಿನ ರಾಜಕಾರಣ..? ಶಿಷ್ಟಾಚಾರ ಮರೆಯಿತಾ ಕಾಂಗ್ರೆಸ್ ಸರ್ಕಾರ..?

Published : Jun 26, 2024, 04:09 PM ISTUpdated : Jun 26, 2024, 04:10 PM IST

ದ್ವೇಷದ ರಾಜಕಾರಣಕ್ಕೆ ಮುಂದಾದ ಕಾಂಗ್ರೆಸ್‌ನ ಒಕ್ಕಲಿಗ ನಾಯಕರು..?
ಚುನಾವಣೆ ಸೋಲಿನ ಸೇಡು ಕಾರ್ಯಕ್ರಮದ ಮೂಲಕ ತೀರಿಸಿಕೊಂಡ್ರಾ..?
ನಾನೇ ಮುಂದಿನ  ಒಕ್ಕಲಿಗ ಜನಾಂಗದ ನಾಯಕ ಅಂತ ಸಂದೇಶ ನೀಡಿದ್ರಾ..?

ಕೆಂಪೇಗೌಡ ಜಯಂತಿ (Kempegowda Jayanti) ಹೆಸರಲ್ಲಿ ಒಕ್ಕಲಿಗ ನಾಯಕರಿಗೆ (Vokkaliga leaders) ಅನ್ಯಾಯ ಮಾಡುವ ಮೂಲಕ ಸೇಡಿನ ರಾಜಕಾರಣ(Revenge politics) ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಜಯಂತಿ ಹೆಸರಲ್ಲಿ ಒಕ್ಕಲಿಗ ನಾಯಕರ ಹೆಸರನ್ನು ಸರ್ಕಾರ ಕೈಬಿಟ್ಟಿದೆ ಎನ್ನಲಾಗ್ತಿದೆ. ಸರ್ಕಾರದ ನಡೆಗೆ ರಾಜ್ಯ ಒಕ್ಕಲಿಗ ಸಂಘ ತೀರ್ವ ವಿರೋಧ ವ್ಯಕ್ತಪಡಿಸಿದೆ. ಜೂನ್ 27 ರಂದು ನಗರದ ಕಂಠೀರವ ಕ್ರೀಡಾಂಗಣದಲ್ಲಿ  ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಒಕ್ಕಲಿಗ ನಾಯಕರ ಹೆಸರಿಲ್ಲ. ಮಾಜಿ ಪ್ರಧಾನಿ ಹಾಲಿ ರಾಜಸಭಾ ಸದಸ್ಯ ಹೆಚ್ ಡಿ ದೇವೆಗೌಡ,  ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೆಸರನ್ನು ಸರ್ಕಾರ ಕೈಬಿಟ್ಟಿದೆ. ಆಹ್ವಾನ ಪತ್ರಿಕೆಯಲ್ಲಿ ಇಬ್ಬರ ಹೆಸರನ್ನು ರಾಜ್ಯ ಸರ್ಕಾರ ಹಾಕಿಲ್ಲ.  ರಾಜ್ಯದ ವಿವಿಧ ಜಿಲ್ಲೆಗಳ ಒಕ್ಕಲಿಗ ನಾಯಕರ ಹೆಸರು ಪ್ರಕಟಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಡಿಕೆಶಿಯನ್ನು ಸಿಎಂ ಮಾಡಿ, ಎಷ್ಟು ಬೇಕಾದ್ರೂ DCM ಮಾಡಲಿ: ಹೆಚ್ಚುವರಿ ಡಿಸಿಎಂಗೆ ಸ್ವಪಕ್ಷ ಶಾಸಕನಿಂದಲೇ ವಿರೋಧ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more