ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕೊಕ್‌:  6-10ನೇ ತರಗತಿ ಪಠ್ಯಗಳಲ್ಲಿ ತಿದ್ದುಪಡಿ, ಏನೇನು ಬದಲಾವಣೆ ಆಗಿದೆ  ?

ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕೊಕ್‌: 6-10ನೇ ತರಗತಿ ಪಠ್ಯಗಳಲ್ಲಿ ತಿದ್ದುಪಡಿ, ಏನೇನು ಬದಲಾವಣೆ ಆಗಿದೆ ?

Published : Jul 02, 2023, 09:30 AM IST

ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕಾಂಗ್ರೆಸ್‌ ತಿದ್ದುಪಡಿ ಮಾಡಿ, ಪ್ರತಿಗಳನ್ನು ಬಿಇಒ, ಡಿಡಿಪಿಐಗೆ ರವಾನೆ ಮಾಡಿದೆ.
 

ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕಾಂಗ್ರೆಸ್‌ ತಿದ್ದುಪಡಿ ಮಾಡಿದೆ. ಕರ್ನಾಟಕ ರಾಜ್ಯ ಪಠ್ಯ ಪುಸ್ತಕ ಸಂಘ ಆರರಿಂದ ಹತ್ತನೇ ತರಗತಿವರೆಗಿನ ಪಠ್ಯದಲ್ಲಿ ತಿದ್ದುಪಡಿ ಮಾಡಿದೆ. ತಿದ್ದುಪಡಿ ಮಾಡಿದ ಪ್ರತಿಗಳನ್ನು ಬಿಇಒ, ಡಿಡಿಪಿಐಗೆ ರವಾನೆ ಮಾಡಲಾಗಿದೆ.ಮುದ್ರಣಕ್ಕೂ ಮುನ್ನ ಬಿಇಒ, ಡಿಡಿಪಿಐಗೆ ತಿದ್ದೋಲೆ ಕಳುಹಿಸಲಾಗಿದೆ. ಬಳಿಕ ಸಪ್ಲಿಮೆಂಟರಿ ಪುಸ್ತಕ ಮುದ್ರಣಕ್ಕೆ ಸಿದ್ದತೆ ನಡೆಸಲಾಗಿದೆ. 10ನೇ ತರಗತಿ ಕನ್ನಡದಲ್ಲಿ ಸೂಲಿಬೆಲೆ ಪಠ್ಯಕ್ಕೆ ಕೊಕ್‌ ಕೊಡಲಾಗಿದೆ. ಇಲ್ಲಿ ನಿಜವಾದ ಆದರ್ಶ ಪುರುಷ ಯಾರಾಗಬೇಕು ಪಾಠ ಸೇರಿಸಲಾಗಿದೆ. ಹೆಡಗೇವಾರ್‌ ಪಠ್ಯದ ಬದಲು ಸುಕುಮಾರಸ್ವಾಮಿ ಕಥೆ ಸೇರ್ಪಡೆ ಮಾಡಲಾಗಿದೆ. ಶ್ರೇಷ್ಠ ಭಾರತೀಯ ಚಿಂತನೆಗಳು ಪಾಠದ ಬದಲು ಯುದ್ಧ ಸೇರಿಸಲಾಗಿದೆ. 

ಇದನ್ನೂ ವೀಕ್ಷಿಸಿ: Today Horoscope: ಈ ದಿನದ ರಾಶಿ ಭವಿಷ್ಯ ಹೀಗಿದ್ದು, ಇಂದು ಸೂರ್ಯ, ಅಂಬಿಕಾ ಆರಾಧನೆ ಮಾಡಿ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more