ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕೊಕ್‌:  6-10ನೇ ತರಗತಿ ಪಠ್ಯಗಳಲ್ಲಿ ತಿದ್ದುಪಡಿ, ಏನೇನು ಬದಲಾವಣೆ ಆಗಿದೆ  ?

ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕೊಕ್‌: 6-10ನೇ ತರಗತಿ ಪಠ್ಯಗಳಲ್ಲಿ ತಿದ್ದುಪಡಿ, ಏನೇನು ಬದಲಾವಣೆ ಆಗಿದೆ ?

Published : Jul 02, 2023, 09:30 AM IST

ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕಾಂಗ್ರೆಸ್‌ ತಿದ್ದುಪಡಿ ಮಾಡಿ, ಪ್ರತಿಗಳನ್ನು ಬಿಇಒ, ಡಿಡಿಪಿಐಗೆ ರವಾನೆ ಮಾಡಿದೆ.
 

ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕಾಂಗ್ರೆಸ್‌ ತಿದ್ದುಪಡಿ ಮಾಡಿದೆ. ಕರ್ನಾಟಕ ರಾಜ್ಯ ಪಠ್ಯ ಪುಸ್ತಕ ಸಂಘ ಆರರಿಂದ ಹತ್ತನೇ ತರಗತಿವರೆಗಿನ ಪಠ್ಯದಲ್ಲಿ ತಿದ್ದುಪಡಿ ಮಾಡಿದೆ. ತಿದ್ದುಪಡಿ ಮಾಡಿದ ಪ್ರತಿಗಳನ್ನು ಬಿಇಒ, ಡಿಡಿಪಿಐಗೆ ರವಾನೆ ಮಾಡಲಾಗಿದೆ.ಮುದ್ರಣಕ್ಕೂ ಮುನ್ನ ಬಿಇಒ, ಡಿಡಿಪಿಐಗೆ ತಿದ್ದೋಲೆ ಕಳುಹಿಸಲಾಗಿದೆ. ಬಳಿಕ ಸಪ್ಲಿಮೆಂಟರಿ ಪುಸ್ತಕ ಮುದ್ರಣಕ್ಕೆ ಸಿದ್ದತೆ ನಡೆಸಲಾಗಿದೆ. 10ನೇ ತರಗತಿ ಕನ್ನಡದಲ್ಲಿ ಸೂಲಿಬೆಲೆ ಪಠ್ಯಕ್ಕೆ ಕೊಕ್‌ ಕೊಡಲಾಗಿದೆ. ಇಲ್ಲಿ ನಿಜವಾದ ಆದರ್ಶ ಪುರುಷ ಯಾರಾಗಬೇಕು ಪಾಠ ಸೇರಿಸಲಾಗಿದೆ. ಹೆಡಗೇವಾರ್‌ ಪಠ್ಯದ ಬದಲು ಸುಕುಮಾರಸ್ವಾಮಿ ಕಥೆ ಸೇರ್ಪಡೆ ಮಾಡಲಾಗಿದೆ. ಶ್ರೇಷ್ಠ ಭಾರತೀಯ ಚಿಂತನೆಗಳು ಪಾಠದ ಬದಲು ಯುದ್ಧ ಸೇರಿಸಲಾಗಿದೆ. 

ಇದನ್ನೂ ವೀಕ್ಷಿಸಿ: Today Horoscope: ಈ ದಿನದ ರಾಶಿ ಭವಿಷ್ಯ ಹೀಗಿದ್ದು, ಇಂದು ಸೂರ್ಯ, ಅಂಬಿಕಾ ಆರಾಧನೆ ಮಾಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more