ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕೊಕ್‌:  6-10ನೇ ತರಗತಿ ಪಠ್ಯಗಳಲ್ಲಿ ತಿದ್ದುಪಡಿ, ಏನೇನು ಬದಲಾವಣೆ ಆಗಿದೆ  ?

ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕೊಕ್‌: 6-10ನೇ ತರಗತಿ ಪಠ್ಯಗಳಲ್ಲಿ ತಿದ್ದುಪಡಿ, ಏನೇನು ಬದಲಾವಣೆ ಆಗಿದೆ ?

Published : Jul 02, 2023, 09:30 AM IST

ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕಾಂಗ್ರೆಸ್‌ ತಿದ್ದುಪಡಿ ಮಾಡಿ, ಪ್ರತಿಗಳನ್ನು ಬಿಇಒ, ಡಿಡಿಪಿಐಗೆ ರವಾನೆ ಮಾಡಿದೆ.
 

ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕಾಂಗ್ರೆಸ್‌ ತಿದ್ದುಪಡಿ ಮಾಡಿದೆ. ಕರ್ನಾಟಕ ರಾಜ್ಯ ಪಠ್ಯ ಪುಸ್ತಕ ಸಂಘ ಆರರಿಂದ ಹತ್ತನೇ ತರಗತಿವರೆಗಿನ ಪಠ್ಯದಲ್ಲಿ ತಿದ್ದುಪಡಿ ಮಾಡಿದೆ. ತಿದ್ದುಪಡಿ ಮಾಡಿದ ಪ್ರತಿಗಳನ್ನು ಬಿಇಒ, ಡಿಡಿಪಿಐಗೆ ರವಾನೆ ಮಾಡಲಾಗಿದೆ.ಮುದ್ರಣಕ್ಕೂ ಮುನ್ನ ಬಿಇಒ, ಡಿಡಿಪಿಐಗೆ ತಿದ್ದೋಲೆ ಕಳುಹಿಸಲಾಗಿದೆ. ಬಳಿಕ ಸಪ್ಲಿಮೆಂಟರಿ ಪುಸ್ತಕ ಮುದ್ರಣಕ್ಕೆ ಸಿದ್ದತೆ ನಡೆಸಲಾಗಿದೆ. 10ನೇ ತರಗತಿ ಕನ್ನಡದಲ್ಲಿ ಸೂಲಿಬೆಲೆ ಪಠ್ಯಕ್ಕೆ ಕೊಕ್‌ ಕೊಡಲಾಗಿದೆ. ಇಲ್ಲಿ ನಿಜವಾದ ಆದರ್ಶ ಪುರುಷ ಯಾರಾಗಬೇಕು ಪಾಠ ಸೇರಿಸಲಾಗಿದೆ. ಹೆಡಗೇವಾರ್‌ ಪಠ್ಯದ ಬದಲು ಸುಕುಮಾರಸ್ವಾಮಿ ಕಥೆ ಸೇರ್ಪಡೆ ಮಾಡಲಾಗಿದೆ. ಶ್ರೇಷ್ಠ ಭಾರತೀಯ ಚಿಂತನೆಗಳು ಪಾಠದ ಬದಲು ಯುದ್ಧ ಸೇರಿಸಲಾಗಿದೆ. 

ಇದನ್ನೂ ವೀಕ್ಷಿಸಿ: Today Horoscope: ಈ ದಿನದ ರಾಶಿ ಭವಿಷ್ಯ ಹೀಗಿದ್ದು, ಇಂದು ಸೂರ್ಯ, ಅಂಬಿಕಾ ಆರಾಧನೆ ಮಾಡಿ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more