ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕೊಕ್‌:  6-10ನೇ ತರಗತಿ ಪಠ್ಯಗಳಲ್ಲಿ ತಿದ್ದುಪಡಿ, ಏನೇನು ಬದಲಾವಣೆ ಆಗಿದೆ  ?

ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕೊಕ್‌: 6-10ನೇ ತರಗತಿ ಪಠ್ಯಗಳಲ್ಲಿ ತಿದ್ದುಪಡಿ, ಏನೇನು ಬದಲಾವಣೆ ಆಗಿದೆ ?

Published : Jul 02, 2023, 09:30 AM IST

ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕಾಂಗ್ರೆಸ್‌ ತಿದ್ದುಪಡಿ ಮಾಡಿ, ಪ್ರತಿಗಳನ್ನು ಬಿಇಒ, ಡಿಡಿಪಿಐಗೆ ರವಾನೆ ಮಾಡಿದೆ.
 

ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕಾಂಗ್ರೆಸ್‌ ತಿದ್ದುಪಡಿ ಮಾಡಿದೆ. ಕರ್ನಾಟಕ ರಾಜ್ಯ ಪಠ್ಯ ಪುಸ್ತಕ ಸಂಘ ಆರರಿಂದ ಹತ್ತನೇ ತರಗತಿವರೆಗಿನ ಪಠ್ಯದಲ್ಲಿ ತಿದ್ದುಪಡಿ ಮಾಡಿದೆ. ತಿದ್ದುಪಡಿ ಮಾಡಿದ ಪ್ರತಿಗಳನ್ನು ಬಿಇಒ, ಡಿಡಿಪಿಐಗೆ ರವಾನೆ ಮಾಡಲಾಗಿದೆ.ಮುದ್ರಣಕ್ಕೂ ಮುನ್ನ ಬಿಇಒ, ಡಿಡಿಪಿಐಗೆ ತಿದ್ದೋಲೆ ಕಳುಹಿಸಲಾಗಿದೆ. ಬಳಿಕ ಸಪ್ಲಿಮೆಂಟರಿ ಪುಸ್ತಕ ಮುದ್ರಣಕ್ಕೆ ಸಿದ್ದತೆ ನಡೆಸಲಾಗಿದೆ. 10ನೇ ತರಗತಿ ಕನ್ನಡದಲ್ಲಿ ಸೂಲಿಬೆಲೆ ಪಠ್ಯಕ್ಕೆ ಕೊಕ್‌ ಕೊಡಲಾಗಿದೆ. ಇಲ್ಲಿ ನಿಜವಾದ ಆದರ್ಶ ಪುರುಷ ಯಾರಾಗಬೇಕು ಪಾಠ ಸೇರಿಸಲಾಗಿದೆ. ಹೆಡಗೇವಾರ್‌ ಪಠ್ಯದ ಬದಲು ಸುಕುಮಾರಸ್ವಾಮಿ ಕಥೆ ಸೇರ್ಪಡೆ ಮಾಡಲಾಗಿದೆ. ಶ್ರೇಷ್ಠ ಭಾರತೀಯ ಚಿಂತನೆಗಳು ಪಾಠದ ಬದಲು ಯುದ್ಧ ಸೇರಿಸಲಾಗಿದೆ. 

ಇದನ್ನೂ ವೀಕ್ಷಿಸಿ: Today Horoscope: ಈ ದಿನದ ರಾಶಿ ಭವಿಷ್ಯ ಹೀಗಿದ್ದು, ಇಂದು ಸೂರ್ಯ, ಅಂಬಿಕಾ ಆರಾಧನೆ ಮಾಡಿ

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more