ಸಿಎಂ ಕುರ್ಚಿಗೆ ರೇಸ್: ಸಿದ್ದು, MBP, ಪರಂ, ಖರ್ಗೆಯನ್ನು ಹಿಂದಿಕ್ತಾರಾ ಡಿಕೆಶಿ..?

ಸಿಎಂ ಕುರ್ಚಿಗೆ ರೇಸ್: ಸಿದ್ದು, MBP, ಪರಂ, ಖರ್ಗೆಯನ್ನು ಹಿಂದಿಕ್ತಾರಾ ಡಿಕೆಶಿ..?

Published : Jul 25, 2022, 05:13 PM ISTUpdated : Jul 25, 2022, 05:44 PM IST

ಕರ್ನಾಟಕದಲ್ಲಿ ಮುಂಬರೋ ವಿಧಾನಸಭಾ ಚುನಾವಣೆಗೆ ಭಾರಿ ಸಿದ್ಧತೆ ಎಲ್ಲಾ ಪಕ್ಷಗಳಿಂದ ಆಗ್ತಾ ಇದೆ. ಕಾಂಗ್ರೆಸ್ ಸಿಎಂ ಹುದ್ದೆ ಆಕಾಂಕ್ಷಿಗಳ ಬಗ್ಗೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯ, ಎಂಬಿ ಪಾಟೀಲ್, ಡಿಕೆಶಿ ಒಬ್ಬರ ಹಿಂದೊಬ್ಬರು ಕಾಂಗ್ರೆಸ್‌ನಲ್ಲಿ ಸಿಎಂ ರೇಸ್‌ನಲ್ಲಿದ್ದಾರೆ. 

ಕರ್ನಾಟಕದಲ್ಲಿ ಮುಂಬರೋ ವಿಧಾನಸಭಾ ಚುನಾವಣೆಗೆ ಭಾರಿ ಸಿದ್ಧತೆ ಎಲ್ಲಾ ಪಕ್ಷಗಳಿಂದ ಆಗ್ತಾ ಇದೆ. ಕಾಂಗ್ರೆಸ್ ಸಿಎಂ ಹುದ್ದೆ ಆಕಾಂಕ್ಷಿಗಳ ಬಗ್ಗೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯ, ಎಂಬಿ ಪಾಟೀಲ್, ಡಿಕೆಶಿ ಒಬ್ಬರ ಹಿಂದೊಬ್ಬರು ಕಾಂಗ್ರೆಸ್‌ನಲ್ಲಿ ಸಿಎಂ ರೇಸ್‌ನಲ್ಲಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಸಿಎಂ ರೇಸ್‌ನಲ್ಲಿ ಇದೀಗ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾಣಿಸಿಕೊಂಡಿದ್ದಾರೆ. 

ಕಾಂಗ್ರೆಸ್ಸಿನಲ್ಲಿ ದಲಿತ ಸಿಎಂ ಅನ್ನೋ ಟಾಕ್ ಎಲೆಕ್ಷನ್ ಬಂದಾಗ ಕೇಳಿ ಬರುತ್ತೆ. ದಲಿತರನ್ನ ಮತ ಬ್ಯಾಂಕ್ ಮಾತ್ರ ಮಾಡಿಕೊಂಡಿದ್ದಾರೆ ಅನ್ನೋ ಟೀಕೆಯನ್ನ ಸದ್ದಿಲ್ಲದಂತೆ ಮಾಡೋಕೆ ದಲಿತರನ್ನೇ ಸಿಎಂ ಮಾಡ್ತಾರೆ ಅನ್ನೋ ಮಾತು ಜೋರಾಗುತ್ತೆ. ಈ ಬಗ್ಗೆ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆ ಫಲಿತಾಂಶಕ್ಕೆ ಮುನ್ನವೇ ‘ನಾನು ಸಿಎಂ, ನಾನು ಸಿಎಂ’ ಎಂದು ಹೇಳುವುದು ಸರಿಯಲ್ಲ. ಸಿಎಂ ಯಾರಾಗಬೇಕು ಎಂಬುದು ಮೈಸೂರಿನಲ್ಲೂ, ಬೆಂಗಳೂರಿನಲ್ಲೂ, ಗುಲ್ಬರ್ಗದಲ್ಲೂ ತೀರ್ಮಾನವಾಗುವುದಿಲ್ಲ. ಪಕ್ಷದ ಹೈಕಮಾಂಡ್‌ ಅದನ್ನು ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more