ಸಿಎಂ ಕುರ್ಚಿಗೆ ರೇಸ್: ಸಿದ್ದು, MBP, ಪರಂ, ಖರ್ಗೆಯನ್ನು ಹಿಂದಿಕ್ತಾರಾ ಡಿಕೆಶಿ..?

ಸಿಎಂ ಕುರ್ಚಿಗೆ ರೇಸ್: ಸಿದ್ದು, MBP, ಪರಂ, ಖರ್ಗೆಯನ್ನು ಹಿಂದಿಕ್ತಾರಾ ಡಿಕೆಶಿ..?

Published : Jul 25, 2022, 05:13 PM ISTUpdated : Jul 25, 2022, 05:44 PM IST

ಕರ್ನಾಟಕದಲ್ಲಿ ಮುಂಬರೋ ವಿಧಾನಸಭಾ ಚುನಾವಣೆಗೆ ಭಾರಿ ಸಿದ್ಧತೆ ಎಲ್ಲಾ ಪಕ್ಷಗಳಿಂದ ಆಗ್ತಾ ಇದೆ. ಕಾಂಗ್ರೆಸ್ ಸಿಎಂ ಹುದ್ದೆ ಆಕಾಂಕ್ಷಿಗಳ ಬಗ್ಗೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯ, ಎಂಬಿ ಪಾಟೀಲ್, ಡಿಕೆಶಿ ಒಬ್ಬರ ಹಿಂದೊಬ್ಬರು ಕಾಂಗ್ರೆಸ್‌ನಲ್ಲಿ ಸಿಎಂ ರೇಸ್‌ನಲ್ಲಿದ್ದಾರೆ. 

ಕರ್ನಾಟಕದಲ್ಲಿ ಮುಂಬರೋ ವಿಧಾನಸಭಾ ಚುನಾವಣೆಗೆ ಭಾರಿ ಸಿದ್ಧತೆ ಎಲ್ಲಾ ಪಕ್ಷಗಳಿಂದ ಆಗ್ತಾ ಇದೆ. ಕಾಂಗ್ರೆಸ್ ಸಿಎಂ ಹುದ್ದೆ ಆಕಾಂಕ್ಷಿಗಳ ಬಗ್ಗೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯ, ಎಂಬಿ ಪಾಟೀಲ್, ಡಿಕೆಶಿ ಒಬ್ಬರ ಹಿಂದೊಬ್ಬರು ಕಾಂಗ್ರೆಸ್‌ನಲ್ಲಿ ಸಿಎಂ ರೇಸ್‌ನಲ್ಲಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಸಿಎಂ ರೇಸ್‌ನಲ್ಲಿ ಇದೀಗ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾಣಿಸಿಕೊಂಡಿದ್ದಾರೆ. 

ಕಾಂಗ್ರೆಸ್ಸಿನಲ್ಲಿ ದಲಿತ ಸಿಎಂ ಅನ್ನೋ ಟಾಕ್ ಎಲೆಕ್ಷನ್ ಬಂದಾಗ ಕೇಳಿ ಬರುತ್ತೆ. ದಲಿತರನ್ನ ಮತ ಬ್ಯಾಂಕ್ ಮಾತ್ರ ಮಾಡಿಕೊಂಡಿದ್ದಾರೆ ಅನ್ನೋ ಟೀಕೆಯನ್ನ ಸದ್ದಿಲ್ಲದಂತೆ ಮಾಡೋಕೆ ದಲಿತರನ್ನೇ ಸಿಎಂ ಮಾಡ್ತಾರೆ ಅನ್ನೋ ಮಾತು ಜೋರಾಗುತ್ತೆ. ಈ ಬಗ್ಗೆ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆ ಫಲಿತಾಂಶಕ್ಕೆ ಮುನ್ನವೇ ‘ನಾನು ಸಿಎಂ, ನಾನು ಸಿಎಂ’ ಎಂದು ಹೇಳುವುದು ಸರಿಯಲ್ಲ. ಸಿಎಂ ಯಾರಾಗಬೇಕು ಎಂಬುದು ಮೈಸೂರಿನಲ್ಲೂ, ಬೆಂಗಳೂರಿನಲ್ಲೂ, ಗುಲ್ಬರ್ಗದಲ್ಲೂ ತೀರ್ಮಾನವಾಗುವುದಿಲ್ಲ. ಪಕ್ಷದ ಹೈಕಮಾಂಡ್‌ ಅದನ್ನು ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more