ಸಿಎಂ ಕುರ್ಚಿಗೆ ರೇಸ್: ಸಿದ್ದು, MBP, ಪರಂ, ಖರ್ಗೆಯನ್ನು ಹಿಂದಿಕ್ತಾರಾ ಡಿಕೆಶಿ..?

ಸಿಎಂ ಕುರ್ಚಿಗೆ ರೇಸ್: ಸಿದ್ದು, MBP, ಪರಂ, ಖರ್ಗೆಯನ್ನು ಹಿಂದಿಕ್ತಾರಾ ಡಿಕೆಶಿ..?

Published : Jul 25, 2022, 05:13 PM ISTUpdated : Jul 25, 2022, 05:44 PM IST

ಕರ್ನಾಟಕದಲ್ಲಿ ಮುಂಬರೋ ವಿಧಾನಸಭಾ ಚುನಾವಣೆಗೆ ಭಾರಿ ಸಿದ್ಧತೆ ಎಲ್ಲಾ ಪಕ್ಷಗಳಿಂದ ಆಗ್ತಾ ಇದೆ. ಕಾಂಗ್ರೆಸ್ ಸಿಎಂ ಹುದ್ದೆ ಆಕಾಂಕ್ಷಿಗಳ ಬಗ್ಗೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯ, ಎಂಬಿ ಪಾಟೀಲ್, ಡಿಕೆಶಿ ಒಬ್ಬರ ಹಿಂದೊಬ್ಬರು ಕಾಂಗ್ರೆಸ್‌ನಲ್ಲಿ ಸಿಎಂ ರೇಸ್‌ನಲ್ಲಿದ್ದಾರೆ. 

ಕರ್ನಾಟಕದಲ್ಲಿ ಮುಂಬರೋ ವಿಧಾನಸಭಾ ಚುನಾವಣೆಗೆ ಭಾರಿ ಸಿದ್ಧತೆ ಎಲ್ಲಾ ಪಕ್ಷಗಳಿಂದ ಆಗ್ತಾ ಇದೆ. ಕಾಂಗ್ರೆಸ್ ಸಿಎಂ ಹುದ್ದೆ ಆಕಾಂಕ್ಷಿಗಳ ಬಗ್ಗೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯ, ಎಂಬಿ ಪಾಟೀಲ್, ಡಿಕೆಶಿ ಒಬ್ಬರ ಹಿಂದೊಬ್ಬರು ಕಾಂಗ್ರೆಸ್‌ನಲ್ಲಿ ಸಿಎಂ ರೇಸ್‌ನಲ್ಲಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಸಿಎಂ ರೇಸ್‌ನಲ್ಲಿ ಇದೀಗ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾಣಿಸಿಕೊಂಡಿದ್ದಾರೆ. 

ಕಾಂಗ್ರೆಸ್ಸಿನಲ್ಲಿ ದಲಿತ ಸಿಎಂ ಅನ್ನೋ ಟಾಕ್ ಎಲೆಕ್ಷನ್ ಬಂದಾಗ ಕೇಳಿ ಬರುತ್ತೆ. ದಲಿತರನ್ನ ಮತ ಬ್ಯಾಂಕ್ ಮಾತ್ರ ಮಾಡಿಕೊಂಡಿದ್ದಾರೆ ಅನ್ನೋ ಟೀಕೆಯನ್ನ ಸದ್ದಿಲ್ಲದಂತೆ ಮಾಡೋಕೆ ದಲಿತರನ್ನೇ ಸಿಎಂ ಮಾಡ್ತಾರೆ ಅನ್ನೋ ಮಾತು ಜೋರಾಗುತ್ತೆ. ಈ ಬಗ್ಗೆ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆ ಫಲಿತಾಂಶಕ್ಕೆ ಮುನ್ನವೇ ‘ನಾನು ಸಿಎಂ, ನಾನು ಸಿಎಂ’ ಎಂದು ಹೇಳುವುದು ಸರಿಯಲ್ಲ. ಸಿಎಂ ಯಾರಾಗಬೇಕು ಎಂಬುದು ಮೈಸೂರಿನಲ್ಲೂ, ಬೆಂಗಳೂರಿನಲ್ಲೂ, ಗುಲ್ಬರ್ಗದಲ್ಲೂ ತೀರ್ಮಾನವಾಗುವುದಿಲ್ಲ. ಪಕ್ಷದ ಹೈಕಮಾಂಡ್‌ ಅದನ್ನು ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more