ಸಿಎಂ ಕುರ್ಚಿಗೆ ರೇಸ್: ಸಿದ್ದು, MBP, ಪರಂ, ಖರ್ಗೆಯನ್ನು ಹಿಂದಿಕ್ತಾರಾ ಡಿಕೆಶಿ..?

ಸಿಎಂ ಕುರ್ಚಿಗೆ ರೇಸ್: ಸಿದ್ದು, MBP, ಪರಂ, ಖರ್ಗೆಯನ್ನು ಹಿಂದಿಕ್ತಾರಾ ಡಿಕೆಶಿ..?

Published : Jul 25, 2022, 05:13 PM ISTUpdated : Jul 25, 2022, 05:44 PM IST

ಕರ್ನಾಟಕದಲ್ಲಿ ಮುಂಬರೋ ವಿಧಾನಸಭಾ ಚುನಾವಣೆಗೆ ಭಾರಿ ಸಿದ್ಧತೆ ಎಲ್ಲಾ ಪಕ್ಷಗಳಿಂದ ಆಗ್ತಾ ಇದೆ. ಕಾಂಗ್ರೆಸ್ ಸಿಎಂ ಹುದ್ದೆ ಆಕಾಂಕ್ಷಿಗಳ ಬಗ್ಗೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯ, ಎಂಬಿ ಪಾಟೀಲ್, ಡಿಕೆಶಿ ಒಬ್ಬರ ಹಿಂದೊಬ್ಬರು ಕಾಂಗ್ರೆಸ್‌ನಲ್ಲಿ ಸಿಎಂ ರೇಸ್‌ನಲ್ಲಿದ್ದಾರೆ. 

ಕರ್ನಾಟಕದಲ್ಲಿ ಮುಂಬರೋ ವಿಧಾನಸಭಾ ಚುನಾವಣೆಗೆ ಭಾರಿ ಸಿದ್ಧತೆ ಎಲ್ಲಾ ಪಕ್ಷಗಳಿಂದ ಆಗ್ತಾ ಇದೆ. ಕಾಂಗ್ರೆಸ್ ಸಿಎಂ ಹುದ್ದೆ ಆಕಾಂಕ್ಷಿಗಳ ಬಗ್ಗೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯ, ಎಂಬಿ ಪಾಟೀಲ್, ಡಿಕೆಶಿ ಒಬ್ಬರ ಹಿಂದೊಬ್ಬರು ಕಾಂಗ್ರೆಸ್‌ನಲ್ಲಿ ಸಿಎಂ ರೇಸ್‌ನಲ್ಲಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಸಿಎಂ ರೇಸ್‌ನಲ್ಲಿ ಇದೀಗ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾಣಿಸಿಕೊಂಡಿದ್ದಾರೆ. 

ಕಾಂಗ್ರೆಸ್ಸಿನಲ್ಲಿ ದಲಿತ ಸಿಎಂ ಅನ್ನೋ ಟಾಕ್ ಎಲೆಕ್ಷನ್ ಬಂದಾಗ ಕೇಳಿ ಬರುತ್ತೆ. ದಲಿತರನ್ನ ಮತ ಬ್ಯಾಂಕ್ ಮಾತ್ರ ಮಾಡಿಕೊಂಡಿದ್ದಾರೆ ಅನ್ನೋ ಟೀಕೆಯನ್ನ ಸದ್ದಿಲ್ಲದಂತೆ ಮಾಡೋಕೆ ದಲಿತರನ್ನೇ ಸಿಎಂ ಮಾಡ್ತಾರೆ ಅನ್ನೋ ಮಾತು ಜೋರಾಗುತ್ತೆ. ಈ ಬಗ್ಗೆ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆ ಫಲಿತಾಂಶಕ್ಕೆ ಮುನ್ನವೇ ‘ನಾನು ಸಿಎಂ, ನಾನು ಸಿಎಂ’ ಎಂದು ಹೇಳುವುದು ಸರಿಯಲ್ಲ. ಸಿಎಂ ಯಾರಾಗಬೇಕು ಎಂಬುದು ಮೈಸೂರಿನಲ್ಲೂ, ಬೆಂಗಳೂರಿನಲ್ಲೂ, ಗುಲ್ಬರ್ಗದಲ್ಲೂ ತೀರ್ಮಾನವಾಗುವುದಿಲ್ಲ. ಪಕ್ಷದ ಹೈಕಮಾಂಡ್‌ ಅದನ್ನು ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more