ಸರ್ಕಾರಿ ಕಾರ್ಯಕ್ರಮದಲ್ಲಿ ಈಶ್ವರಪ್ಪ ಪುತ್ರನ ಫೋಟೋ: ಪರಿಷತ್ ಸದಸ್ಯರು ಗರಂ

ಸರ್ಕಾರಿ ಕಾರ್ಯಕ್ರಮದಲ್ಲಿ ಈಶ್ವರಪ್ಪ ಪುತ್ರನ ಫೋಟೋ: ಪರಿಷತ್ ಸದಸ್ಯರು ಗರಂ

Published : Dec 06, 2022, 12:06 PM IST

ಶಿವಮೊಗ್ಗದಲ್ಲಿ ಬಿಜೆಪಿ ನಾಯಕರ ನಡುವೆ ಮಸುಕಿನ ಗುದ್ದಾಟ ನಡೆದಿದ್ದು, ಕೆ.ಎಸ್ ಈಶ್ವರಪ್ಪ ಪುತ್ರನ  ರಾಜಕೀಯ ವಿರುದ್ಧ ವಿಧಾನ ಪರಿಷತ್ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 

ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಮಗನ ರಾಜಕೀಯಕ್ಕೆ ಕೆ.ಎಸ್ ಈಶ್ವರಪ್ಪ ಮುನ್ನುಡಿ ಬರೆದಿದ್ದು, ಕಾರ್ಮಿಕರಿಗೆ ಕಿಟ್‌ ವಿತರಣೆ ಕಾರ್ಯಕ್ರಮದಲ್ಲಿ ಈಶ್ವರಪ್ಪ ಪುತ್ರ ಕಾಂತೇಶ್‌ ಫೋಟೋ ಹಾಕಲಾಗಿದೆ. ಹೀಗಾಗಿ ಕಾಂತೇಶ್ ರಾಜಕೀಯ ವಿರುದ್ಧ ವಿಧಾನ ಪರಿಷತ್ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿಷ್ಟಾಚಾರ ಉಲ್ಲಂಘಿಸಿ ಫೋಟೊ ಹಾಕಿದ್ದಕ್ಕೆ ಆಯನೂರು ಮಂಜುನಾಥ್‌, ರುದ್ರೇಗೌಡ ಗರಂ ಆಗಿದ್ದು, ನಮ್ಮನ್ನ ಅವಮಾನ ಗೊಳಿಸಿದರೆ ಸುಮ್ಮನೆ  ಕೂರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more