ಬೇಗ್, ಇಬ್ರಾಹಿಂ ಆಯ್ತು ಈಗ ಸೇಠ್; ಸಿದ್ದರಾಮಯ್ಯ ವಿರುದ್ಧ ಶುರುವಾಗಿದೆ 'ಮುಸ್ಲಿಂ ಬಂಡಾಯ'

ಬೇಗ್, ಇಬ್ರಾಹಿಂ ಆಯ್ತು ಈಗ ಸೇಠ್; ಸಿದ್ದರಾಮಯ್ಯ ವಿರುದ್ಧ ಶುರುವಾಗಿದೆ 'ಮುಸ್ಲಿಂ ಬಂಡಾಯ'

Published : Feb 28, 2021, 03:09 PM ISTUpdated : Feb 28, 2021, 03:31 PM IST

ಮೈಸೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಚುನಾವಣಾ ಮೈತ್ರಿ ವಿಚಾರ ಬೇರೆ ಬೇರೆ ಟ್ವಿಸ್ಟ್ ತೆಗೆದುಕೊಳ್ಳುತ್ತಿದೆ. ಡಿಕೆಶಿ, ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆ ಫೈಟ್‌ಗೆ ಇನ್ನಷ್ಟು ಪುಷ್ಟಿ ನೀಡುತ್ತಿದೆ.  

ಬೆಂಗಳೂರು (ಫೆ. 28): ಮೈಸೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಚುನಾವಣಾ ಮೈತ್ರಿ ವಿಚಾರ ಬೇರೆ ಬೇರೆ ಟ್ವಿಸ್ಟ್ ತೆಗೆದುಕೊಳ್ಳುತ್ತಿದೆ. ಡಿಕೆಶಿ, ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆ ಫೈಟ್‌ಗೆ ಇನ್ನಷ್ಟು ಪುಷ್ಟಿ ನೀಡುತ್ತಿದೆ. ಇದರ ಮಧ್ಯೆ ತನ್ವಿರ್ ಸೇಠ್ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಮುಸ್ಲಿಂ -ಕಾಂಗ್ರೆಸ್ ನಡುವಿನ ಸಂಬಂಧವನ್ನು ಹದಗೆಡಿಸುತ್ತಿದೆ. ' ಮೈತ್ರಿ ಮಾಡಿಕೊಳ್ಳಲು ಹೇಳಿದ್ದೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಡು ಮಗು ಆಗಿಲ್ಲ, ಹೆಣ್ಣು ಮಗು ಆಗಿದೆ ಅಷ್ಟೇ. ಗಂಡು ಮಗು ಆದರೆ ಓಕೆ, ಹೆಣ್ಣು ಮಗು ಬೇಡ ಅಂದರೆ ನಾನು ಒಪ್ಪುವುದಿಲ್ಲ' ಎಂದಿದ್ಧಾರೆ. 

ಸೋಮವಾರ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ವರದಿ ನೀಡುವೆ. ನನಗೆ ಪಕ್ಷದ ಋುಣವಿದೆ, ವ್ಯಕ್ತಿಗಳ ವರ್ಚಸ್ಸು ವಿಚಾರ ಬಂದಾಗ ಎಲ್ಲರಿಗೂ ಗೌರವ ವರ್ಚಸ್ಸು ಇದೆ. ನನಗೂ ನನ್ನದೇ ಆದ ಗೌರವ ಇದೆ. ನಾನು ಯಾರನ್ನು ಕರೆಸಿ ಪ್ರತಿಭಟನೆ ಮಾಡಿಸಿಲ್ಲ. ನಾನು ಯಾವುದಕ್ಕೂ ಹೆದರುವುದಿಲ್ಲ. ಅಮಾನತು ಮಾಡಿದರೂ ಸಿದ್ಧವಾಗಿದ್ದೇನೆ. ನಮ್ಮದು ವ್ಯಕ್ತಿ ಪೂಜೆ ಮಾಡುವ ಪರಂಪರೆಯಲ್ಲ ಎಂದಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?