ಬೇಗ್, ಇಬ್ರಾಹಿಂ ಆಯ್ತು ಈಗ ಸೇಠ್; ಸಿದ್ದರಾಮಯ್ಯ ವಿರುದ್ಧ ಶುರುವಾಗಿದೆ 'ಮುಸ್ಲಿಂ ಬಂಡಾಯ'

ಬೇಗ್, ಇಬ್ರಾಹಿಂ ಆಯ್ತು ಈಗ ಸೇಠ್; ಸಿದ್ದರಾಮಯ್ಯ ವಿರುದ್ಧ ಶುರುವಾಗಿದೆ 'ಮುಸ್ಲಿಂ ಬಂಡಾಯ'

Published : Feb 28, 2021, 03:09 PM ISTUpdated : Feb 28, 2021, 03:31 PM IST

ಮೈಸೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಚುನಾವಣಾ ಮೈತ್ರಿ ವಿಚಾರ ಬೇರೆ ಬೇರೆ ಟ್ವಿಸ್ಟ್ ತೆಗೆದುಕೊಳ್ಳುತ್ತಿದೆ. ಡಿಕೆಶಿ, ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆ ಫೈಟ್‌ಗೆ ಇನ್ನಷ್ಟು ಪುಷ್ಟಿ ನೀಡುತ್ತಿದೆ.  

ಬೆಂಗಳೂರು (ಫೆ. 28): ಮೈಸೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಚುನಾವಣಾ ಮೈತ್ರಿ ವಿಚಾರ ಬೇರೆ ಬೇರೆ ಟ್ವಿಸ್ಟ್ ತೆಗೆದುಕೊಳ್ಳುತ್ತಿದೆ. ಡಿಕೆಶಿ, ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆ ಫೈಟ್‌ಗೆ ಇನ್ನಷ್ಟು ಪುಷ್ಟಿ ನೀಡುತ್ತಿದೆ. ಇದರ ಮಧ್ಯೆ ತನ್ವಿರ್ ಸೇಠ್ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಮುಸ್ಲಿಂ -ಕಾಂಗ್ರೆಸ್ ನಡುವಿನ ಸಂಬಂಧವನ್ನು ಹದಗೆಡಿಸುತ್ತಿದೆ. ' ಮೈತ್ರಿ ಮಾಡಿಕೊಳ್ಳಲು ಹೇಳಿದ್ದೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಡು ಮಗು ಆಗಿಲ್ಲ, ಹೆಣ್ಣು ಮಗು ಆಗಿದೆ ಅಷ್ಟೇ. ಗಂಡು ಮಗು ಆದರೆ ಓಕೆ, ಹೆಣ್ಣು ಮಗು ಬೇಡ ಅಂದರೆ ನಾನು ಒಪ್ಪುವುದಿಲ್ಲ' ಎಂದಿದ್ಧಾರೆ. 

ಸೋಮವಾರ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ವರದಿ ನೀಡುವೆ. ನನಗೆ ಪಕ್ಷದ ಋುಣವಿದೆ, ವ್ಯಕ್ತಿಗಳ ವರ್ಚಸ್ಸು ವಿಚಾರ ಬಂದಾಗ ಎಲ್ಲರಿಗೂ ಗೌರವ ವರ್ಚಸ್ಸು ಇದೆ. ನನಗೂ ನನ್ನದೇ ಆದ ಗೌರವ ಇದೆ. ನಾನು ಯಾರನ್ನು ಕರೆಸಿ ಪ್ರತಿಭಟನೆ ಮಾಡಿಸಿಲ್ಲ. ನಾನು ಯಾವುದಕ್ಕೂ ಹೆದರುವುದಿಲ್ಲ. ಅಮಾನತು ಮಾಡಿದರೂ ಸಿದ್ಧವಾಗಿದ್ದೇನೆ. ನಮ್ಮದು ವ್ಯಕ್ತಿ ಪೂಜೆ ಮಾಡುವ ಪರಂಪರೆಯಲ್ಲ ಎಂದಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?