ಬೇಗ್, ಇಬ್ರಾಹಿಂ ಆಯ್ತು ಈಗ ಸೇಠ್; ಸಿದ್ದರಾಮಯ್ಯ ವಿರುದ್ಧ ಶುರುವಾಗಿದೆ 'ಮುಸ್ಲಿಂ ಬಂಡಾಯ'

ಬೇಗ್, ಇಬ್ರಾಹಿಂ ಆಯ್ತು ಈಗ ಸೇಠ್; ಸಿದ್ದರಾಮಯ್ಯ ವಿರುದ್ಧ ಶುರುವಾಗಿದೆ 'ಮುಸ್ಲಿಂ ಬಂಡಾಯ'

Published : Feb 28, 2021, 03:09 PM ISTUpdated : Feb 28, 2021, 03:31 PM IST

ಮೈಸೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಚುನಾವಣಾ ಮೈತ್ರಿ ವಿಚಾರ ಬೇರೆ ಬೇರೆ ಟ್ವಿಸ್ಟ್ ತೆಗೆದುಕೊಳ್ಳುತ್ತಿದೆ. ಡಿಕೆಶಿ, ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆ ಫೈಟ್‌ಗೆ ಇನ್ನಷ್ಟು ಪುಷ್ಟಿ ನೀಡುತ್ತಿದೆ.  

ಬೆಂಗಳೂರು (ಫೆ. 28): ಮೈಸೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಚುನಾವಣಾ ಮೈತ್ರಿ ವಿಚಾರ ಬೇರೆ ಬೇರೆ ಟ್ವಿಸ್ಟ್ ತೆಗೆದುಕೊಳ್ಳುತ್ತಿದೆ. ಡಿಕೆಶಿ, ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆ ಫೈಟ್‌ಗೆ ಇನ್ನಷ್ಟು ಪುಷ್ಟಿ ನೀಡುತ್ತಿದೆ. ಇದರ ಮಧ್ಯೆ ತನ್ವಿರ್ ಸೇಠ್ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಮುಸ್ಲಿಂ -ಕಾಂಗ್ರೆಸ್ ನಡುವಿನ ಸಂಬಂಧವನ್ನು ಹದಗೆಡಿಸುತ್ತಿದೆ. ' ಮೈತ್ರಿ ಮಾಡಿಕೊಳ್ಳಲು ಹೇಳಿದ್ದೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಡು ಮಗು ಆಗಿಲ್ಲ, ಹೆಣ್ಣು ಮಗು ಆಗಿದೆ ಅಷ್ಟೇ. ಗಂಡು ಮಗು ಆದರೆ ಓಕೆ, ಹೆಣ್ಣು ಮಗು ಬೇಡ ಅಂದರೆ ನಾನು ಒಪ್ಪುವುದಿಲ್ಲ' ಎಂದಿದ್ಧಾರೆ. 

ಸೋಮವಾರ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ವರದಿ ನೀಡುವೆ. ನನಗೆ ಪಕ್ಷದ ಋುಣವಿದೆ, ವ್ಯಕ್ತಿಗಳ ವರ್ಚಸ್ಸು ವಿಚಾರ ಬಂದಾಗ ಎಲ್ಲರಿಗೂ ಗೌರವ ವರ್ಚಸ್ಸು ಇದೆ. ನನಗೂ ನನ್ನದೇ ಆದ ಗೌರವ ಇದೆ. ನಾನು ಯಾರನ್ನು ಕರೆಸಿ ಪ್ರತಿಭಟನೆ ಮಾಡಿಸಿಲ್ಲ. ನಾನು ಯಾವುದಕ್ಕೂ ಹೆದರುವುದಿಲ್ಲ. ಅಮಾನತು ಮಾಡಿದರೂ ಸಿದ್ಧವಾಗಿದ್ದೇನೆ. ನಮ್ಮದು ವ್ಯಕ್ತಿ ಪೂಜೆ ಮಾಡುವ ಪರಂಪರೆಯಲ್ಲ ಎಂದಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!