ಬೇಗ್, ಇಬ್ರಾಹಿಂ ಆಯ್ತು ಈಗ ಸೇಠ್; ಸಿದ್ದರಾಮಯ್ಯ ವಿರುದ್ಧ ಶುರುವಾಗಿದೆ 'ಮುಸ್ಲಿಂ ಬಂಡಾಯ'

ಬೇಗ್, ಇಬ್ರಾಹಿಂ ಆಯ್ತು ಈಗ ಸೇಠ್; ಸಿದ್ದರಾಮಯ್ಯ ವಿರುದ್ಧ ಶುರುವಾಗಿದೆ 'ಮುಸ್ಲಿಂ ಬಂಡಾಯ'

Published : Feb 28, 2021, 03:09 PM ISTUpdated : Feb 28, 2021, 03:31 PM IST

ಮೈಸೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಚುನಾವಣಾ ಮೈತ್ರಿ ವಿಚಾರ ಬೇರೆ ಬೇರೆ ಟ್ವಿಸ್ಟ್ ತೆಗೆದುಕೊಳ್ಳುತ್ತಿದೆ. ಡಿಕೆಶಿ, ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆ ಫೈಟ್‌ಗೆ ಇನ್ನಷ್ಟು ಪುಷ್ಟಿ ನೀಡುತ್ತಿದೆ.  

ಬೆಂಗಳೂರು (ಫೆ. 28): ಮೈಸೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಚುನಾವಣಾ ಮೈತ್ರಿ ವಿಚಾರ ಬೇರೆ ಬೇರೆ ಟ್ವಿಸ್ಟ್ ತೆಗೆದುಕೊಳ್ಳುತ್ತಿದೆ. ಡಿಕೆಶಿ, ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆ ಫೈಟ್‌ಗೆ ಇನ್ನಷ್ಟು ಪುಷ್ಟಿ ನೀಡುತ್ತಿದೆ. ಇದರ ಮಧ್ಯೆ ತನ್ವಿರ್ ಸೇಠ್ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಮುಸ್ಲಿಂ -ಕಾಂಗ್ರೆಸ್ ನಡುವಿನ ಸಂಬಂಧವನ್ನು ಹದಗೆಡಿಸುತ್ತಿದೆ. ' ಮೈತ್ರಿ ಮಾಡಿಕೊಳ್ಳಲು ಹೇಳಿದ್ದೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಡು ಮಗು ಆಗಿಲ್ಲ, ಹೆಣ್ಣು ಮಗು ಆಗಿದೆ ಅಷ್ಟೇ. ಗಂಡು ಮಗು ಆದರೆ ಓಕೆ, ಹೆಣ್ಣು ಮಗು ಬೇಡ ಅಂದರೆ ನಾನು ಒಪ್ಪುವುದಿಲ್ಲ' ಎಂದಿದ್ಧಾರೆ. 

ಸೋಮವಾರ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ವರದಿ ನೀಡುವೆ. ನನಗೆ ಪಕ್ಷದ ಋುಣವಿದೆ, ವ್ಯಕ್ತಿಗಳ ವರ್ಚಸ್ಸು ವಿಚಾರ ಬಂದಾಗ ಎಲ್ಲರಿಗೂ ಗೌರವ ವರ್ಚಸ್ಸು ಇದೆ. ನನಗೂ ನನ್ನದೇ ಆದ ಗೌರವ ಇದೆ. ನಾನು ಯಾರನ್ನು ಕರೆಸಿ ಪ್ರತಿಭಟನೆ ಮಾಡಿಸಿಲ್ಲ. ನಾನು ಯಾವುದಕ್ಕೂ ಹೆದರುವುದಿಲ್ಲ. ಅಮಾನತು ಮಾಡಿದರೂ ಸಿದ್ಧವಾಗಿದ್ದೇನೆ. ನಮ್ಮದು ವ್ಯಕ್ತಿ ಪೂಜೆ ಮಾಡುವ ಪರಂಪರೆಯಲ್ಲ ಎಂದಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!