ಬೇಗ್, ಇಬ್ರಾಹಿಂ ಆಯ್ತು ಈಗ ಸೇಠ್; ಸಿದ್ದರಾಮಯ್ಯ ವಿರುದ್ಧ ಶುರುವಾಗಿದೆ 'ಮುಸ್ಲಿಂ ಬಂಡಾಯ'

ಬೇಗ್, ಇಬ್ರಾಹಿಂ ಆಯ್ತು ಈಗ ಸೇಠ್; ಸಿದ್ದರಾಮಯ್ಯ ವಿರುದ್ಧ ಶುರುವಾಗಿದೆ 'ಮುಸ್ಲಿಂ ಬಂಡಾಯ'

Published : Feb 28, 2021, 03:09 PM ISTUpdated : Feb 28, 2021, 03:31 PM IST

ಮೈಸೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಚುನಾವಣಾ ಮೈತ್ರಿ ವಿಚಾರ ಬೇರೆ ಬೇರೆ ಟ್ವಿಸ್ಟ್ ತೆಗೆದುಕೊಳ್ಳುತ್ತಿದೆ. ಡಿಕೆಶಿ, ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆ ಫೈಟ್‌ಗೆ ಇನ್ನಷ್ಟು ಪುಷ್ಟಿ ನೀಡುತ್ತಿದೆ.  

ಬೆಂಗಳೂರು (ಫೆ. 28): ಮೈಸೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಚುನಾವಣಾ ಮೈತ್ರಿ ವಿಚಾರ ಬೇರೆ ಬೇರೆ ಟ್ವಿಸ್ಟ್ ತೆಗೆದುಕೊಳ್ಳುತ್ತಿದೆ. ಡಿಕೆಶಿ, ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆ ಫೈಟ್‌ಗೆ ಇನ್ನಷ್ಟು ಪುಷ್ಟಿ ನೀಡುತ್ತಿದೆ. ಇದರ ಮಧ್ಯೆ ತನ್ವಿರ್ ಸೇಠ್ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಮುಸ್ಲಿಂ -ಕಾಂಗ್ರೆಸ್ ನಡುವಿನ ಸಂಬಂಧವನ್ನು ಹದಗೆಡಿಸುತ್ತಿದೆ. ' ಮೈತ್ರಿ ಮಾಡಿಕೊಳ್ಳಲು ಹೇಳಿದ್ದೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಡು ಮಗು ಆಗಿಲ್ಲ, ಹೆಣ್ಣು ಮಗು ಆಗಿದೆ ಅಷ್ಟೇ. ಗಂಡು ಮಗು ಆದರೆ ಓಕೆ, ಹೆಣ್ಣು ಮಗು ಬೇಡ ಅಂದರೆ ನಾನು ಒಪ್ಪುವುದಿಲ್ಲ' ಎಂದಿದ್ಧಾರೆ. 

ಸೋಮವಾರ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ವರದಿ ನೀಡುವೆ. ನನಗೆ ಪಕ್ಷದ ಋುಣವಿದೆ, ವ್ಯಕ್ತಿಗಳ ವರ್ಚಸ್ಸು ವಿಚಾರ ಬಂದಾಗ ಎಲ್ಲರಿಗೂ ಗೌರವ ವರ್ಚಸ್ಸು ಇದೆ. ನನಗೂ ನನ್ನದೇ ಆದ ಗೌರವ ಇದೆ. ನಾನು ಯಾರನ್ನು ಕರೆಸಿ ಪ್ರತಿಭಟನೆ ಮಾಡಿಸಿಲ್ಲ. ನಾನು ಯಾವುದಕ್ಕೂ ಹೆದರುವುದಿಲ್ಲ. ಅಮಾನತು ಮಾಡಿದರೂ ಸಿದ್ಧವಾಗಿದ್ದೇನೆ. ನಮ್ಮದು ವ್ಯಕ್ತಿ ಪೂಜೆ ಮಾಡುವ ಪರಂಪರೆಯಲ್ಲ ಎಂದಿದ್ದಾರೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?