ಬೇಗ್, ಇಬ್ರಾಹಿಂ ಆಯ್ತು ಈಗ ಸೇಠ್; ಸಿದ್ದರಾಮಯ್ಯ ವಿರುದ್ಧ ಶುರುವಾಗಿದೆ 'ಮುಸ್ಲಿಂ ಬಂಡಾಯ'

ಬೇಗ್, ಇಬ್ರಾಹಿಂ ಆಯ್ತು ಈಗ ಸೇಠ್; ಸಿದ್ದರಾಮಯ್ಯ ವಿರುದ್ಧ ಶುರುವಾಗಿದೆ 'ಮುಸ್ಲಿಂ ಬಂಡಾಯ'

Published : Feb 28, 2021, 03:09 PM ISTUpdated : Feb 28, 2021, 03:31 PM IST

ಮೈಸೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಚುನಾವಣಾ ಮೈತ್ರಿ ವಿಚಾರ ಬೇರೆ ಬೇರೆ ಟ್ವಿಸ್ಟ್ ತೆಗೆದುಕೊಳ್ಳುತ್ತಿದೆ. ಡಿಕೆಶಿ, ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆ ಫೈಟ್‌ಗೆ ಇನ್ನಷ್ಟು ಪುಷ್ಟಿ ನೀಡುತ್ತಿದೆ.  

ಬೆಂಗಳೂರು (ಫೆ. 28): ಮೈಸೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಚುನಾವಣಾ ಮೈತ್ರಿ ವಿಚಾರ ಬೇರೆ ಬೇರೆ ಟ್ವಿಸ್ಟ್ ತೆಗೆದುಕೊಳ್ಳುತ್ತಿದೆ. ಡಿಕೆಶಿ, ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆ ಫೈಟ್‌ಗೆ ಇನ್ನಷ್ಟು ಪುಷ್ಟಿ ನೀಡುತ್ತಿದೆ. ಇದರ ಮಧ್ಯೆ ತನ್ವಿರ್ ಸೇಠ್ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಮುಸ್ಲಿಂ -ಕಾಂಗ್ರೆಸ್ ನಡುವಿನ ಸಂಬಂಧವನ್ನು ಹದಗೆಡಿಸುತ್ತಿದೆ. ' ಮೈತ್ರಿ ಮಾಡಿಕೊಳ್ಳಲು ಹೇಳಿದ್ದೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಡು ಮಗು ಆಗಿಲ್ಲ, ಹೆಣ್ಣು ಮಗು ಆಗಿದೆ ಅಷ್ಟೇ. ಗಂಡು ಮಗು ಆದರೆ ಓಕೆ, ಹೆಣ್ಣು ಮಗು ಬೇಡ ಅಂದರೆ ನಾನು ಒಪ್ಪುವುದಿಲ್ಲ' ಎಂದಿದ್ಧಾರೆ. 

ಸೋಮವಾರ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ವರದಿ ನೀಡುವೆ. ನನಗೆ ಪಕ್ಷದ ಋುಣವಿದೆ, ವ್ಯಕ್ತಿಗಳ ವರ್ಚಸ್ಸು ವಿಚಾರ ಬಂದಾಗ ಎಲ್ಲರಿಗೂ ಗೌರವ ವರ್ಚಸ್ಸು ಇದೆ. ನನಗೂ ನನ್ನದೇ ಆದ ಗೌರವ ಇದೆ. ನಾನು ಯಾರನ್ನು ಕರೆಸಿ ಪ್ರತಿಭಟನೆ ಮಾಡಿಸಿಲ್ಲ. ನಾನು ಯಾವುದಕ್ಕೂ ಹೆದರುವುದಿಲ್ಲ. ಅಮಾನತು ಮಾಡಿದರೂ ಸಿದ್ಧವಾಗಿದ್ದೇನೆ. ನಮ್ಮದು ವ್ಯಕ್ತಿ ಪೂಜೆ ಮಾಡುವ ಪರಂಪರೆಯಲ್ಲ ಎಂದಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!