ರಾಯಣ್ಣ V/S ಶಿವಾಜಿ: ಇಂಥಾ ರಾಜಕಾರಣ ಬೇಕಾ?

ರಾಯಣ್ಣ V/S ಶಿವಾಜಿ: ಇಂಥಾ ರಾಜಕಾರಣ ಬೇಕಾ?

Published : Aug 29, 2020, 09:58 AM IST

ಸಂಗೊಳ್ಳಿ ರಾಯಣ್ಣ ಆಗಿರಲಿ, ಶಿವಾಜಿ ಮಹಾರಾಜ್ ಆಗಿರಲಿ ಇಬ್ಬರ ತತ್ವ ಸಿದ್ಧಾಂತಗಳು ಬೇರೆಯಾಗಿರಲಿಲ್ಲ. ಇಬ್ಬರೂ ಕೂಡಾ ಸ್ವಾತಂತ್ರಕ್ಕಾಗಿ ಹೋರಾಡಿದವರು. ಈ ಭೂಮಿಯ ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತಿದ್ದಾರೆ. ಇಬ್ಬರ ಬಗ್ಗೆ ಈ ದೇಶದ ಪ್ರತಿಯೊಬ್ಬರಿಗೂ ಗೌರವವಿದೆ. ಆದರೆ ಕನ್ನಡ ನೆಲದಲ್ಲಿ ರಾಯಣ್ಣ ಪ್ರತಿಮೆ ಸ್ಥಾಪನೆ ಲಾಠಿ ಚಾರ್ಜ್‌ಗೆ ಕಾರಣವಾಗಬೇಕಿತ್ತಾ? ಕನ್ನಡಿಗರು V/S ಮರಾಠಿಗರ ಸಂಘರ್ಷ ಎನ್ನುವ ಸ್ವರೂಪ ಪಡೆದಿದ್ದು ಯಾಕೆ? ಈ ಎಲ್ಲಾ ವಿಚಾರಗಳ ಬಗ್ಗೆ ಗಣ್ಯರ ಚರ್ಚೆ. ಇಲ್ಲಿದೆ ನೋಡಿ..!

ಬೆಂಗಳೂರು (ಆ. 29): ಬೆಳಗಾವಿಯಲ್ಲಿ ರಾಯಣ್ಣ - ಶಿವಾಜಿ ಪ್ರತಿಮೆ ವಿವಾದ ಭಾರೀ ಸದ್ದು ಮಾಡುತ್ತಿದೆ. ಈ ಹೋರಾಟ ಕನ್ನಡಿಗರು V/S ಮರಾಠಿಗರು ಎಂಬ ಭಾವನೆಯನ್ನು ಹುಟ್ಟು ಹಾಕುತ್ತಿದೆ. ಆಗಸ್ಟ್‌ 15 ರಂದು ರಾಯಣ್ಣ ಪ್ರತಿಮೆಯನ್ನು ಸ್ಥಾಪಿಸಲು ಪೊಲೀಸರು ನಿರಾಕರಿಸಿದ್ದು ಇಷ್ಟು ದೊಡ್ಡ ಮಟ್ಟದ ಹೋರಾಟಕ್ಕೆ ಕಾರಣವಾಯಿತು. ಹಾಗಾಗಿ ಕನ್ನಡಪರ ಹೋರಾಟಗಾರರು ರಾತ್ರೋರಾತ್ರಿ ರಾಯಣ್ಣ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನು ಖಂಡಿಸಿ ಮರಾಠಿಗರು ಪಕ್ಕದಲ್ಲೇ ಶಿವಾಜಿ ಪ್ರತಿಮೆ ಪ್ರತಿಷ್ಟಾಪನೆಗೆ ಮುಂದಾಗಿದ್ದಾರೆ. ಪೊಲೀಸರು ತಡೆದಿದ್ದರಿಂದ ದೊಡ್ಡ ಮಟ್ಟದಲ್ಲಿ ಗಲಾಟೆಯಾಗಿದೆ. 

ಸಂಗೊಳ್ಳಿ ರಾಯಣ್ಣ ಆಗಿರಲಿ, ಶಿವಾಜಿ ಮಹಾರಾಜ್ ಆಗಿರಲಿ ಇಬ್ಬರ ತತ್ವ ಸಿದ್ಧಾಂತಗಳು ಬೇರೆಯಾಗಿರಲಿಲ್ಲ. ಇಬ್ಬರೂ ಕೂಡಾ ಸ್ವಾತಂತ್ರಕ್ಕಾಗಿ ಹೋರಾಡಿದವರು. ಈ ಭೂಮಿಯ ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತಿದ್ದಾರೆ. ಇಬ್ಬರ ಬಗ್ಗೆ ಈ ದೇಶದ ಪ್ರತಿಯೊಬ್ಬರಿಗೂ ಗೌರವವಿದೆ. ಆದರೆ ಕನ್ನಡ ನೆಲದಲ್ಲಿ ರಾಯಣ್ಣ ಪ್ರತಿಮೆ ಸ್ಥಾಪನೆ ಲಾಠಿ ಚಾರ್ಜ್‌ಗೆ ಕಾರಣವಾಗಬೇಕಿತ್ತಾ? ಕನ್ನಡಿಗರು V/S ಮರಾಠಿಗರ ಸಂಘರ್ಷ ಎನ್ನುವ ಸ್ವರೂಪ ಪಡೆದಿದ್ದು ಯಾಕೆ? ಈ ಎಲ್ಲಾ ವಿಚಾರಗಳ ಬಗ್ಗೆ ಗಣ್ಯರ ಚರ್ಚೆ. ಇಲ್ಲಿದೆ ನೋಡಿ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!