ರಾಯಣ್ಣ V/S ಶಿವಾಜಿ: ಇಂಥಾ ರಾಜಕಾರಣ ಬೇಕಾ?

ರಾಯಣ್ಣ V/S ಶಿವಾಜಿ: ಇಂಥಾ ರಾಜಕಾರಣ ಬೇಕಾ?

Published : Aug 29, 2020, 09:58 AM IST

ಸಂಗೊಳ್ಳಿ ರಾಯಣ್ಣ ಆಗಿರಲಿ, ಶಿವಾಜಿ ಮಹಾರಾಜ್ ಆಗಿರಲಿ ಇಬ್ಬರ ತತ್ವ ಸಿದ್ಧಾಂತಗಳು ಬೇರೆಯಾಗಿರಲಿಲ್ಲ. ಇಬ್ಬರೂ ಕೂಡಾ ಸ್ವಾತಂತ್ರಕ್ಕಾಗಿ ಹೋರಾಡಿದವರು. ಈ ಭೂಮಿಯ ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತಿದ್ದಾರೆ. ಇಬ್ಬರ ಬಗ್ಗೆ ಈ ದೇಶದ ಪ್ರತಿಯೊಬ್ಬರಿಗೂ ಗೌರವವಿದೆ. ಆದರೆ ಕನ್ನಡ ನೆಲದಲ್ಲಿ ರಾಯಣ್ಣ ಪ್ರತಿಮೆ ಸ್ಥಾಪನೆ ಲಾಠಿ ಚಾರ್ಜ್‌ಗೆ ಕಾರಣವಾಗಬೇಕಿತ್ತಾ? ಕನ್ನಡಿಗರು V/S ಮರಾಠಿಗರ ಸಂಘರ್ಷ ಎನ್ನುವ ಸ್ವರೂಪ ಪಡೆದಿದ್ದು ಯಾಕೆ? ಈ ಎಲ್ಲಾ ವಿಚಾರಗಳ ಬಗ್ಗೆ ಗಣ್ಯರ ಚರ್ಚೆ. ಇಲ್ಲಿದೆ ನೋಡಿ..!

ಬೆಂಗಳೂರು (ಆ. 29): ಬೆಳಗಾವಿಯಲ್ಲಿ ರಾಯಣ್ಣ - ಶಿವಾಜಿ ಪ್ರತಿಮೆ ವಿವಾದ ಭಾರೀ ಸದ್ದು ಮಾಡುತ್ತಿದೆ. ಈ ಹೋರಾಟ ಕನ್ನಡಿಗರು V/S ಮರಾಠಿಗರು ಎಂಬ ಭಾವನೆಯನ್ನು ಹುಟ್ಟು ಹಾಕುತ್ತಿದೆ. ಆಗಸ್ಟ್‌ 15 ರಂದು ರಾಯಣ್ಣ ಪ್ರತಿಮೆಯನ್ನು ಸ್ಥಾಪಿಸಲು ಪೊಲೀಸರು ನಿರಾಕರಿಸಿದ್ದು ಇಷ್ಟು ದೊಡ್ಡ ಮಟ್ಟದ ಹೋರಾಟಕ್ಕೆ ಕಾರಣವಾಯಿತು. ಹಾಗಾಗಿ ಕನ್ನಡಪರ ಹೋರಾಟಗಾರರು ರಾತ್ರೋರಾತ್ರಿ ರಾಯಣ್ಣ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನು ಖಂಡಿಸಿ ಮರಾಠಿಗರು ಪಕ್ಕದಲ್ಲೇ ಶಿವಾಜಿ ಪ್ರತಿಮೆ ಪ್ರತಿಷ್ಟಾಪನೆಗೆ ಮುಂದಾಗಿದ್ದಾರೆ. ಪೊಲೀಸರು ತಡೆದಿದ್ದರಿಂದ ದೊಡ್ಡ ಮಟ್ಟದಲ್ಲಿ ಗಲಾಟೆಯಾಗಿದೆ. 

ಸಂಗೊಳ್ಳಿ ರಾಯಣ್ಣ ಆಗಿರಲಿ, ಶಿವಾಜಿ ಮಹಾರಾಜ್ ಆಗಿರಲಿ ಇಬ್ಬರ ತತ್ವ ಸಿದ್ಧಾಂತಗಳು ಬೇರೆಯಾಗಿರಲಿಲ್ಲ. ಇಬ್ಬರೂ ಕೂಡಾ ಸ್ವಾತಂತ್ರಕ್ಕಾಗಿ ಹೋರಾಡಿದವರು. ಈ ಭೂಮಿಯ ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತಿದ್ದಾರೆ. ಇಬ್ಬರ ಬಗ್ಗೆ ಈ ದೇಶದ ಪ್ರತಿಯೊಬ್ಬರಿಗೂ ಗೌರವವಿದೆ. ಆದರೆ ಕನ್ನಡ ನೆಲದಲ್ಲಿ ರಾಯಣ್ಣ ಪ್ರತಿಮೆ ಸ್ಥಾಪನೆ ಲಾಠಿ ಚಾರ್ಜ್‌ಗೆ ಕಾರಣವಾಗಬೇಕಿತ್ತಾ? ಕನ್ನಡಿಗರು V/S ಮರಾಠಿಗರ ಸಂಘರ್ಷ ಎನ್ನುವ ಸ್ವರೂಪ ಪಡೆದಿದ್ದು ಯಾಕೆ? ಈ ಎಲ್ಲಾ ವಿಚಾರಗಳ ಬಗ್ಗೆ ಗಣ್ಯರ ಚರ್ಚೆ. ಇಲ್ಲಿದೆ ನೋಡಿ..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!