ರಾಯಣ್ಣ V/S ಶಿವಾಜಿ: ಇಂಥಾ ರಾಜಕಾರಣ ಬೇಕಾ?

ರಾಯಣ್ಣ V/S ಶಿವಾಜಿ: ಇಂಥಾ ರಾಜಕಾರಣ ಬೇಕಾ?

Published : Aug 29, 2020, 09:58 AM IST

ಸಂಗೊಳ್ಳಿ ರಾಯಣ್ಣ ಆಗಿರಲಿ, ಶಿವಾಜಿ ಮಹಾರಾಜ್ ಆಗಿರಲಿ ಇಬ್ಬರ ತತ್ವ ಸಿದ್ಧಾಂತಗಳು ಬೇರೆಯಾಗಿರಲಿಲ್ಲ. ಇಬ್ಬರೂ ಕೂಡಾ ಸ್ವಾತಂತ್ರಕ್ಕಾಗಿ ಹೋರಾಡಿದವರು. ಈ ಭೂಮಿಯ ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತಿದ್ದಾರೆ. ಇಬ್ಬರ ಬಗ್ಗೆ ಈ ದೇಶದ ಪ್ರತಿಯೊಬ್ಬರಿಗೂ ಗೌರವವಿದೆ. ಆದರೆ ಕನ್ನಡ ನೆಲದಲ್ಲಿ ರಾಯಣ್ಣ ಪ್ರತಿಮೆ ಸ್ಥಾಪನೆ ಲಾಠಿ ಚಾರ್ಜ್‌ಗೆ ಕಾರಣವಾಗಬೇಕಿತ್ತಾ? ಕನ್ನಡಿಗರು V/S ಮರಾಠಿಗರ ಸಂಘರ್ಷ ಎನ್ನುವ ಸ್ವರೂಪ ಪಡೆದಿದ್ದು ಯಾಕೆ? ಈ ಎಲ್ಲಾ ವಿಚಾರಗಳ ಬಗ್ಗೆ ಗಣ್ಯರ ಚರ್ಚೆ. ಇಲ್ಲಿದೆ ನೋಡಿ..!

ಬೆಂಗಳೂರು (ಆ. 29): ಬೆಳಗಾವಿಯಲ್ಲಿ ರಾಯಣ್ಣ - ಶಿವಾಜಿ ಪ್ರತಿಮೆ ವಿವಾದ ಭಾರೀ ಸದ್ದು ಮಾಡುತ್ತಿದೆ. ಈ ಹೋರಾಟ ಕನ್ನಡಿಗರು V/S ಮರಾಠಿಗರು ಎಂಬ ಭಾವನೆಯನ್ನು ಹುಟ್ಟು ಹಾಕುತ್ತಿದೆ. ಆಗಸ್ಟ್‌ 15 ರಂದು ರಾಯಣ್ಣ ಪ್ರತಿಮೆಯನ್ನು ಸ್ಥಾಪಿಸಲು ಪೊಲೀಸರು ನಿರಾಕರಿಸಿದ್ದು ಇಷ್ಟು ದೊಡ್ಡ ಮಟ್ಟದ ಹೋರಾಟಕ್ಕೆ ಕಾರಣವಾಯಿತು. ಹಾಗಾಗಿ ಕನ್ನಡಪರ ಹೋರಾಟಗಾರರು ರಾತ್ರೋರಾತ್ರಿ ರಾಯಣ್ಣ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನು ಖಂಡಿಸಿ ಮರಾಠಿಗರು ಪಕ್ಕದಲ್ಲೇ ಶಿವಾಜಿ ಪ್ರತಿಮೆ ಪ್ರತಿಷ್ಟಾಪನೆಗೆ ಮುಂದಾಗಿದ್ದಾರೆ. ಪೊಲೀಸರು ತಡೆದಿದ್ದರಿಂದ ದೊಡ್ಡ ಮಟ್ಟದಲ್ಲಿ ಗಲಾಟೆಯಾಗಿದೆ. 

ಸಂಗೊಳ್ಳಿ ರಾಯಣ್ಣ ಆಗಿರಲಿ, ಶಿವಾಜಿ ಮಹಾರಾಜ್ ಆಗಿರಲಿ ಇಬ್ಬರ ತತ್ವ ಸಿದ್ಧಾಂತಗಳು ಬೇರೆಯಾಗಿರಲಿಲ್ಲ. ಇಬ್ಬರೂ ಕೂಡಾ ಸ್ವಾತಂತ್ರಕ್ಕಾಗಿ ಹೋರಾಡಿದವರು. ಈ ಭೂಮಿಯ ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತಿದ್ದಾರೆ. ಇಬ್ಬರ ಬಗ್ಗೆ ಈ ದೇಶದ ಪ್ರತಿಯೊಬ್ಬರಿಗೂ ಗೌರವವಿದೆ. ಆದರೆ ಕನ್ನಡ ನೆಲದಲ್ಲಿ ರಾಯಣ್ಣ ಪ್ರತಿಮೆ ಸ್ಥಾಪನೆ ಲಾಠಿ ಚಾರ್ಜ್‌ಗೆ ಕಾರಣವಾಗಬೇಕಿತ್ತಾ? ಕನ್ನಡಿಗರು V/S ಮರಾಠಿಗರ ಸಂಘರ್ಷ ಎನ್ನುವ ಸ್ವರೂಪ ಪಡೆದಿದ್ದು ಯಾಕೆ? ಈ ಎಲ್ಲಾ ವಿಚಾರಗಳ ಬಗ್ಗೆ ಗಣ್ಯರ ಚರ್ಚೆ. ಇಲ್ಲಿದೆ ನೋಡಿ..!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ