ರಾಯಣ್ಣ V/S ಶಿವಾಜಿ: ಇಂಥಾ ರಾಜಕಾರಣ ಬೇಕಾ?

ರಾಯಣ್ಣ V/S ಶಿವಾಜಿ: ಇಂಥಾ ರಾಜಕಾರಣ ಬೇಕಾ?

Published : Aug 29, 2020, 09:58 AM IST

ಸಂಗೊಳ್ಳಿ ರಾಯಣ್ಣ ಆಗಿರಲಿ, ಶಿವಾಜಿ ಮಹಾರಾಜ್ ಆಗಿರಲಿ ಇಬ್ಬರ ತತ್ವ ಸಿದ್ಧಾಂತಗಳು ಬೇರೆಯಾಗಿರಲಿಲ್ಲ. ಇಬ್ಬರೂ ಕೂಡಾ ಸ್ವಾತಂತ್ರಕ್ಕಾಗಿ ಹೋರಾಡಿದವರು. ಈ ಭೂಮಿಯ ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತಿದ್ದಾರೆ. ಇಬ್ಬರ ಬಗ್ಗೆ ಈ ದೇಶದ ಪ್ರತಿಯೊಬ್ಬರಿಗೂ ಗೌರವವಿದೆ. ಆದರೆ ಕನ್ನಡ ನೆಲದಲ್ಲಿ ರಾಯಣ್ಣ ಪ್ರತಿಮೆ ಸ್ಥಾಪನೆ ಲಾಠಿ ಚಾರ್ಜ್‌ಗೆ ಕಾರಣವಾಗಬೇಕಿತ್ತಾ? ಕನ್ನಡಿಗರು V/S ಮರಾಠಿಗರ ಸಂಘರ್ಷ ಎನ್ನುವ ಸ್ವರೂಪ ಪಡೆದಿದ್ದು ಯಾಕೆ? ಈ ಎಲ್ಲಾ ವಿಚಾರಗಳ ಬಗ್ಗೆ ಗಣ್ಯರ ಚರ್ಚೆ. ಇಲ್ಲಿದೆ ನೋಡಿ..!

ಬೆಂಗಳೂರು (ಆ. 29): ಬೆಳಗಾವಿಯಲ್ಲಿ ರಾಯಣ್ಣ - ಶಿವಾಜಿ ಪ್ರತಿಮೆ ವಿವಾದ ಭಾರೀ ಸದ್ದು ಮಾಡುತ್ತಿದೆ. ಈ ಹೋರಾಟ ಕನ್ನಡಿಗರು V/S ಮರಾಠಿಗರು ಎಂಬ ಭಾವನೆಯನ್ನು ಹುಟ್ಟು ಹಾಕುತ್ತಿದೆ. ಆಗಸ್ಟ್‌ 15 ರಂದು ರಾಯಣ್ಣ ಪ್ರತಿಮೆಯನ್ನು ಸ್ಥಾಪಿಸಲು ಪೊಲೀಸರು ನಿರಾಕರಿಸಿದ್ದು ಇಷ್ಟು ದೊಡ್ಡ ಮಟ್ಟದ ಹೋರಾಟಕ್ಕೆ ಕಾರಣವಾಯಿತು. ಹಾಗಾಗಿ ಕನ್ನಡಪರ ಹೋರಾಟಗಾರರು ರಾತ್ರೋರಾತ್ರಿ ರಾಯಣ್ಣ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನು ಖಂಡಿಸಿ ಮರಾಠಿಗರು ಪಕ್ಕದಲ್ಲೇ ಶಿವಾಜಿ ಪ್ರತಿಮೆ ಪ್ರತಿಷ್ಟಾಪನೆಗೆ ಮುಂದಾಗಿದ್ದಾರೆ. ಪೊಲೀಸರು ತಡೆದಿದ್ದರಿಂದ ದೊಡ್ಡ ಮಟ್ಟದಲ್ಲಿ ಗಲಾಟೆಯಾಗಿದೆ. 

ಸಂಗೊಳ್ಳಿ ರಾಯಣ್ಣ ಆಗಿರಲಿ, ಶಿವಾಜಿ ಮಹಾರಾಜ್ ಆಗಿರಲಿ ಇಬ್ಬರ ತತ್ವ ಸಿದ್ಧಾಂತಗಳು ಬೇರೆಯಾಗಿರಲಿಲ್ಲ. ಇಬ್ಬರೂ ಕೂಡಾ ಸ್ವಾತಂತ್ರಕ್ಕಾಗಿ ಹೋರಾಡಿದವರು. ಈ ಭೂಮಿಯ ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತಿದ್ದಾರೆ. ಇಬ್ಬರ ಬಗ್ಗೆ ಈ ದೇಶದ ಪ್ರತಿಯೊಬ್ಬರಿಗೂ ಗೌರವವಿದೆ. ಆದರೆ ಕನ್ನಡ ನೆಲದಲ್ಲಿ ರಾಯಣ್ಣ ಪ್ರತಿಮೆ ಸ್ಥಾಪನೆ ಲಾಠಿ ಚಾರ್ಜ್‌ಗೆ ಕಾರಣವಾಗಬೇಕಿತ್ತಾ? ಕನ್ನಡಿಗರು V/S ಮರಾಠಿಗರ ಸಂಘರ್ಷ ಎನ್ನುವ ಸ್ವರೂಪ ಪಡೆದಿದ್ದು ಯಾಕೆ? ಈ ಎಲ್ಲಾ ವಿಚಾರಗಳ ಬಗ್ಗೆ ಗಣ್ಯರ ಚರ್ಚೆ. ಇಲ್ಲಿದೆ ನೋಡಿ..!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?