ರಾಯಣ್ಣ V/S ಶಿವಾಜಿ: ಇಂಥಾ ರಾಜಕಾರಣ ಬೇಕಾ?

ರಾಯಣ್ಣ V/S ಶಿವಾಜಿ: ಇಂಥಾ ರಾಜಕಾರಣ ಬೇಕಾ?

Published : Aug 29, 2020, 09:58 AM IST

ಸಂಗೊಳ್ಳಿ ರಾಯಣ್ಣ ಆಗಿರಲಿ, ಶಿವಾಜಿ ಮಹಾರಾಜ್ ಆಗಿರಲಿ ಇಬ್ಬರ ತತ್ವ ಸಿದ್ಧಾಂತಗಳು ಬೇರೆಯಾಗಿರಲಿಲ್ಲ. ಇಬ್ಬರೂ ಕೂಡಾ ಸ್ವಾತಂತ್ರಕ್ಕಾಗಿ ಹೋರಾಡಿದವರು. ಈ ಭೂಮಿಯ ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತಿದ್ದಾರೆ. ಇಬ್ಬರ ಬಗ್ಗೆ ಈ ದೇಶದ ಪ್ರತಿಯೊಬ್ಬರಿಗೂ ಗೌರವವಿದೆ. ಆದರೆ ಕನ್ನಡ ನೆಲದಲ್ಲಿ ರಾಯಣ್ಣ ಪ್ರತಿಮೆ ಸ್ಥಾಪನೆ ಲಾಠಿ ಚಾರ್ಜ್‌ಗೆ ಕಾರಣವಾಗಬೇಕಿತ್ತಾ? ಕನ್ನಡಿಗರು V/S ಮರಾಠಿಗರ ಸಂಘರ್ಷ ಎನ್ನುವ ಸ್ವರೂಪ ಪಡೆದಿದ್ದು ಯಾಕೆ? ಈ ಎಲ್ಲಾ ವಿಚಾರಗಳ ಬಗ್ಗೆ ಗಣ್ಯರ ಚರ್ಚೆ. ಇಲ್ಲಿದೆ ನೋಡಿ..!

ಬೆಂಗಳೂರು (ಆ. 29): ಬೆಳಗಾವಿಯಲ್ಲಿ ರಾಯಣ್ಣ - ಶಿವಾಜಿ ಪ್ರತಿಮೆ ವಿವಾದ ಭಾರೀ ಸದ್ದು ಮಾಡುತ್ತಿದೆ. ಈ ಹೋರಾಟ ಕನ್ನಡಿಗರು V/S ಮರಾಠಿಗರು ಎಂಬ ಭಾವನೆಯನ್ನು ಹುಟ್ಟು ಹಾಕುತ್ತಿದೆ. ಆಗಸ್ಟ್‌ 15 ರಂದು ರಾಯಣ್ಣ ಪ್ರತಿಮೆಯನ್ನು ಸ್ಥಾಪಿಸಲು ಪೊಲೀಸರು ನಿರಾಕರಿಸಿದ್ದು ಇಷ್ಟು ದೊಡ್ಡ ಮಟ್ಟದ ಹೋರಾಟಕ್ಕೆ ಕಾರಣವಾಯಿತು. ಹಾಗಾಗಿ ಕನ್ನಡಪರ ಹೋರಾಟಗಾರರು ರಾತ್ರೋರಾತ್ರಿ ರಾಯಣ್ಣ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನು ಖಂಡಿಸಿ ಮರಾಠಿಗರು ಪಕ್ಕದಲ್ಲೇ ಶಿವಾಜಿ ಪ್ರತಿಮೆ ಪ್ರತಿಷ್ಟಾಪನೆಗೆ ಮುಂದಾಗಿದ್ದಾರೆ. ಪೊಲೀಸರು ತಡೆದಿದ್ದರಿಂದ ದೊಡ್ಡ ಮಟ್ಟದಲ್ಲಿ ಗಲಾಟೆಯಾಗಿದೆ. 

ಸಂಗೊಳ್ಳಿ ರಾಯಣ್ಣ ಆಗಿರಲಿ, ಶಿವಾಜಿ ಮಹಾರಾಜ್ ಆಗಿರಲಿ ಇಬ್ಬರ ತತ್ವ ಸಿದ್ಧಾಂತಗಳು ಬೇರೆಯಾಗಿರಲಿಲ್ಲ. ಇಬ್ಬರೂ ಕೂಡಾ ಸ್ವಾತಂತ್ರಕ್ಕಾಗಿ ಹೋರಾಡಿದವರು. ಈ ಭೂಮಿಯ ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತಿದ್ದಾರೆ. ಇಬ್ಬರ ಬಗ್ಗೆ ಈ ದೇಶದ ಪ್ರತಿಯೊಬ್ಬರಿಗೂ ಗೌರವವಿದೆ. ಆದರೆ ಕನ್ನಡ ನೆಲದಲ್ಲಿ ರಾಯಣ್ಣ ಪ್ರತಿಮೆ ಸ್ಥಾಪನೆ ಲಾಠಿ ಚಾರ್ಜ್‌ಗೆ ಕಾರಣವಾಗಬೇಕಿತ್ತಾ? ಕನ್ನಡಿಗರು V/S ಮರಾಠಿಗರ ಸಂಘರ್ಷ ಎನ್ನುವ ಸ್ವರೂಪ ಪಡೆದಿದ್ದು ಯಾಕೆ? ಈ ಎಲ್ಲಾ ವಿಚಾರಗಳ ಬಗ್ಗೆ ಗಣ್ಯರ ಚರ್ಚೆ. ಇಲ್ಲಿದೆ ನೋಡಿ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!